AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕಲೇಟ್​​ನಲ್ಲಿ ಪೇಸ್ಟ್​ರೂಪದ ಚಿನ್ನವನ್ನು ಸಾಗಿಸುತ್ತಿದ್ದ ಆರೋಪಿಯ ಬಂಧನ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಕೊಲೇಟ್​ನಲ್ಲಿ ಪೇಸ್ಟ್​ರೂಪದ  ಚಿನ್ನ ಸಾಗಿಸ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚಾಕಲೇಟ್​​ನಲ್ಲಿ ಪೇಸ್ಟ್​ರೂಪದ  ಚಿನ್ನವನ್ನು ಸಾಗಿಸುತ್ತಿದ್ದ ಆರೋಪಿಯ ಬಂಧನ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Aug 17, 2022 | 11:58 AM

Share

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಕೊಲೇಟ್​ನಲ್ಲಿ ಪೇಸ್ಟ್​ರೂಪದ  ಚಿನ್ನ ಸಾಗಿಸ್ತಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಕಸ್ಟಮ್ಸ್ ಅಧಿಕಾರಿಗಳು 9 ಲಕ್ಷ ಮೌಲ್ಯ 176 ಗ್ರಾಂ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ.

ವ್ಯಕ್ತಿ ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಪೇಸ್ಟ್​​ ರೂಪದ ಚಿನ್ನವನ್ನ ಚಾಕೊಲೇಟ್​ನಲ್ಲಿ ಇಟ್ಟು ಸಾಗಿಸಲು ಯತ್ನಿಸಿದ್ದಾನೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳಿಂದ ವಿಚಾರಣೆ ನಡೆಸುತ್ತಿದ್ದಾರೆ.

ಖರ್ಚಿಗೆ ಕಾಸಿಲ್ಲ ಅಂತ ಆಟೋ ಕದಿಯುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು: ಖರ್ಚಿಗೆ ಕಾಸಿಲ್ಲ ಅಂತ ಆಟೋ ಕದಿಯುತ್ತಿದ್ದ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ರಘು ಅಲಿಯಾಸ್ ಮಾರಿಗುಡಿ ಬಂಧಿತ ಆರೋಪಿ. ಆರೋಪಿ ರಘು ಅಲಿಯಾಸ್ ಮಾರಿಗುಡಿ ನಕಲಿ ಕೀ ಬಳಸಿ ಮನೆ ಮುಂದೆ ನಿಲ್ಲಿಸಿದ್ದ ಆಟೋಗಳನ್ನ ಕದ್ದು ಪರಾರಿ‌ಯಾಗುತ್ತಿದ್ದನು. ಬಂಧಿತನಿಂದ ಪೊಲೀಸರು ಎರಡು ಆಟೋ ಜಪ್ತಿ ಮಾಡಿಕೊಂಡಿದ್ದಾರೆ.

ಆರೋಪಿ ಆಟೋ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿಗೆ ಬೆಂಕಿ ಹಚ್ಚಿ ದುಷ್ಕೃತ್ಯ ಮೆರದಿದ್ದ ಆರೋಪಿಗಳ ಬಂಧನ

ಶಿವಮೊಗ್ಗ: ಕಾರಿಗೆ ಬೆಂಕಿ ಹಚ್ಚಿ ದುಷ್ಕೃತ್ಯ ಮೆರದಿದ್ದ ಆರೋಪಿಗಳನ್ನು ಭದ್ರಾವತಿ ಗ್ರಾಮಾಂತರ ಪೊಲೀಸ​ರು ಬಂಧಿಸಿದ್ದಾರೆ. ಅಲೀಂ ಪಾಷ ಮತ್ತು ತೌಫಿಕ್‌ ಬಂಧಿತ ಆರೋಪಿಗಳು. ಆರೋಪಿಗಳು ತಿಮ್ಲಪುರ ಕ್ಯಾಂಪ್‌ ಗ್ರಾಮದ ನಿವಾಸಿಗಳಾಗಿದ್ದಾರೆ.

ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ತಿಮ್ಲಪುರ ಕ್ಯಾಂಪ್‌ನ, ಭದ್ರಾವತಿ ವಾಸಿ ಸಾಧಿಕ್‌ (32) ಎಂಬುವರಿಗೆ ಸೇರಿದ ಕಾರಿಗೆ ಆರೋಪಿಗಳು ಬೆಂಕಿ ಹಚ್ಚಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ