AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂತ್ತೂಟ್ ಫೈನಾನ್ಸ್ ಗೋಡೆ ಕೊರೆದು 77 ಕೆಜಿ ಚಿನ್ನಾಭರಣ ಕಳವು

ಬೆಂಗಳೂರು: ಶನಿವಾರ ತಡರಾತ್ರಿ ಫ್ರೇಜರ್ ಟೌನ್​ನಲ್ಲಿರುವ ಮೂತ್ತೂಟ್ ಫೈನಾನ್ಸ್​ನ ಗೋಡೆ ಕೊರೆದು ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು 10 ಜನರ ಗ್ಯಾಂಗ್​ ಬಾತ್ ರೂಮ್ ಗೋಡೆ ಕೊರೆದು 77 ಕೆ.ಜಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಗ್ಯಾಸ್ ಕಟ್ಟರ್ ಬಳಸಿ ಗೋಡೆ ಕೊರೆದು ಆರೋಪಿಗಳು ಚಿನ್ನ ದೋಚಿದ್ದಾರೆ. ಮುತ್ತೂಟ್ ಫೈ‌ನಾನ್ಸ್​ನಲ್ಲಿ ನೇಪಾಳ ಮೂಲದ ವ್ಯಕ್ತಿ ಸೆಕ್ಯೂರಿಟಿ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಸೆಕ್ಯೂರಿಟಿ ಮೇಲೆಯೇ ಶಂಕೆ ವ್ಯಕ್ತವಾಗಿದ್ದು, ನಿನ್ನೆ ಪುಲುಕೇಶಿನಗರ ಪೊಲೀಸ್ ಠಾಣೆಯಲ್ಲಿ ಮುತ್ತೂಟ್ ಫೈನಾನ್ಸ್​ನವರು ದೂರು […]

ಮೂತ್ತೂಟ್ ಫೈನಾನ್ಸ್ ಗೋಡೆ ಕೊರೆದು 77 ಕೆಜಿ ಚಿನ್ನಾಭರಣ ಕಳವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 24, 2019 | 5:38 PM

Share

ಬೆಂಗಳೂರು: ಶನಿವಾರ ತಡರಾತ್ರಿ ಫ್ರೇಜರ್ ಟೌನ್​ನಲ್ಲಿರುವ ಮೂತ್ತೂಟ್ ಫೈನಾನ್ಸ್​ನ ಗೋಡೆ ಕೊರೆದು ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಸುಮಾರು 10 ಜನರ ಗ್ಯಾಂಗ್​ ಬಾತ್ ರೂಮ್ ಗೋಡೆ ಕೊರೆದು 77 ಕೆ.ಜಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ.

ಗ್ಯಾಸ್ ಕಟ್ಟರ್ ಬಳಸಿ ಗೋಡೆ ಕೊರೆದು ಆರೋಪಿಗಳು ಚಿನ್ನ ದೋಚಿದ್ದಾರೆ. ಮುತ್ತೂಟ್ ಫೈ‌ನಾನ್ಸ್​ನಲ್ಲಿ ನೇಪಾಳ ಮೂಲದ ವ್ಯಕ್ತಿ ಸೆಕ್ಯೂರಿಟಿ ಆಗಿ ಕೆಲಸ ಮಾಡುತ್ತಿದ್ದಾನೆ. ಹೀಗಾಗಿ ಸೆಕ್ಯೂರಿಟಿ ಮೇಲೆಯೇ ಶಂಕೆ ವ್ಯಕ್ತವಾಗಿದ್ದು, ನಿನ್ನೆ ಪುಲುಕೇಶಿನಗರ ಪೊಲೀಸ್ ಠಾಣೆಯಲ್ಲಿ ಮುತ್ತೂಟ್ ಫೈನಾನ್ಸ್​ನವರು ದೂರು ದಾಖಲಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Published On - 5:37 pm, Tue, 24 December 19

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?