AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನಿಗೆ ಪಂಚ್​ ಕೊಟ್ಟ ಅಜ್ಜಿಯ ಕೈಗೆ ಕೋಳ ತೊಡಿಸಿದ ಪೊಲೀಸರು

ಬೆಂಗಳೂರು: ಎರಡು ವರ್ಷದ ಮೊಮ್ಮಗುವಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಆತನ ಅಜ್ಜಿಯನ್ನು ಸದ್ದುಗುಂಟೆಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಅಜ್ಜಿಯಿಂದಲೇ ಮೊಮ್ಮಗನಿಗೆ ಪಂಚ್​.. ಹೆತ್ತಮ್ಮನಿಂದಲೇ ಕೂಸಿಗೆ ಟಾರ್ಚರ್ IPC ಸೆಕ್ಷನ್ 326 ಮತ್ತು 26 ಜೆಜೆ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಗುವಿಗೆ ಕಿರುಕುಳ ಮತ್ತು ಹಲ್ಲೆ ಮಾಡಿರುವ ಆರೋಪದಡಿ ಕೇಸ್ ದಾಖಲಾಗಿದೆ. ಅಜ್ಜಿಯ ವಿರುದ್ಧ ಮಗುವಿನ ತಂದೆ ದೂರು ದಾಖಲಿಸಿದ್ದ ಎಂದು ತಿಳಿದುಬಂದಿದೆ.

ಮೊಮ್ಮಗನಿಗೆ ಪಂಚ್​ ಕೊಟ್ಟ ಅಜ್ಜಿಯ ಕೈಗೆ ಕೋಳ ತೊಡಿಸಿದ ಪೊಲೀಸರು
KUSHAL V
| Edited By: |

Updated on: Aug 29, 2020 | 11:39 AM

Share

ಬೆಂಗಳೂರು: ಎರಡು ವರ್ಷದ ಮೊಮ್ಮಗುವಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಆತನ ಅಜ್ಜಿಯನ್ನು ಸದ್ದುಗುಂಟೆಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಅಜ್ಜಿಯಿಂದಲೇ ಮೊಮ್ಮಗನಿಗೆ ಪಂಚ್​.. ಹೆತ್ತಮ್ಮನಿಂದಲೇ ಕೂಸಿಗೆ ಟಾರ್ಚರ್

IPC ಸೆಕ್ಷನ್ 326 ಮತ್ತು 26 ಜೆಜೆ ಆ್ಯಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಗುವಿಗೆ ಕಿರುಕುಳ ಮತ್ತು ಹಲ್ಲೆ ಮಾಡಿರುವ ಆರೋಪದಡಿ ಕೇಸ್ ದಾಖಲಾಗಿದೆ. ಅಜ್ಜಿಯ ವಿರುದ್ಧ ಮಗುವಿನ ತಂದೆ ದೂರು ದಾಖಲಿಸಿದ್ದ ಎಂದು ತಿಳಿದುಬಂದಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ