AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ: 11 ಆರೋಪಿಗಳು CID ವಶಕ್ಕೆ

ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷ ತಂಡವು 11 ಜನ ಆರೋಪಿಗಳನ್ನು ವಶಕ್ಕೆ ಪಡೆದಿದೆ. ವಶಕ್ಕೆ ಪಡೆದ 11 ಆರೋಪಿಗಳಿಗೆ ಕೊವಿಡ್ ಟೆಸ್ಟ್ ನಡೆಸಲಾಗುವುದು. ಕೊವಿಡ್ ಟೆಸ್ಟ್ ವರದಿ ಬಂದ ಬಳಿಕ ಆರೋಪಿಗಳನ್ನ ಕೋರ್ಟ್‌ಗೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ. 11 ಜನ ಆರೋಪಿಗಳು ಸಾಲ ಹಿಂತಿರುಗಿಸದೆ ವಂಚನೆ ಮಾಡಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌: 15 ಕಡೆ ಸಿಐಡಿ ದಾಳಿ

ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ: 11 ಆರೋಪಿಗಳು CID ವಶಕ್ಕೆ
ಗುರು ರಾಘವೇಂದ್ರ ಬ್ಯಾಂಕ್
KUSHAL V
|

Updated on: Aug 04, 2020 | 5:13 PM

Share

ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷ ತಂಡವು 11 ಜನ ಆರೋಪಿಗಳನ್ನು ವಶಕ್ಕೆ ಪಡೆದಿದೆ.

ವಶಕ್ಕೆ ಪಡೆದ 11 ಆರೋಪಿಗಳಿಗೆ ಕೊವಿಡ್ ಟೆಸ್ಟ್ ನಡೆಸಲಾಗುವುದು. ಕೊವಿಡ್ ಟೆಸ್ಟ್ ವರದಿ ಬಂದ ಬಳಿಕ ಆರೋಪಿಗಳನ್ನ ಕೋರ್ಟ್‌ಗೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ. 11 ಜನ ಆರೋಪಿಗಳು ಸಾಲ ಹಿಂತಿರುಗಿಸದೆ ವಂಚನೆ ಮಾಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:  ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌: 15 ಕಡೆ ಸಿಐಡಿ ದಾಳಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು