AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ: 11 ಆರೋಪಿಗಳು CID ವಶಕ್ಕೆ

ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷ ತಂಡವು 11 ಜನ ಆರೋಪಿಗಳನ್ನು ವಶಕ್ಕೆ ಪಡೆದಿದೆ. ವಶಕ್ಕೆ ಪಡೆದ 11 ಆರೋಪಿಗಳಿಗೆ ಕೊವಿಡ್ ಟೆಸ್ಟ್ ನಡೆಸಲಾಗುವುದು. ಕೊವಿಡ್ ಟೆಸ್ಟ್ ವರದಿ ಬಂದ ಬಳಿಕ ಆರೋಪಿಗಳನ್ನ ಕೋರ್ಟ್‌ಗೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ. 11 ಜನ ಆರೋಪಿಗಳು ಸಾಲ ಹಿಂತಿರುಗಿಸದೆ ವಂಚನೆ ಮಾಡಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ:  ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌: 15 ಕಡೆ ಸಿಐಡಿ ದಾಳಿ

ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ: 11 ಆರೋಪಿಗಳು CID ವಶಕ್ಕೆ
ಗುರು ರಾಘವೇಂದ್ರ ಬ್ಯಾಂಕ್
KUSHAL V
|

Updated on: Aug 04, 2020 | 5:13 PM

Share

ಬೆಂಗಳೂರು: ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿರುವ ಸಿಐಡಿ ವಿಶೇಷ ತಂಡವು 11 ಜನ ಆರೋಪಿಗಳನ್ನು ವಶಕ್ಕೆ ಪಡೆದಿದೆ.

ವಶಕ್ಕೆ ಪಡೆದ 11 ಆರೋಪಿಗಳಿಗೆ ಕೊವಿಡ್ ಟೆಸ್ಟ್ ನಡೆಸಲಾಗುವುದು. ಕೊವಿಡ್ ಟೆಸ್ಟ್ ವರದಿ ಬಂದ ಬಳಿಕ ಆರೋಪಿಗಳನ್ನ ಕೋರ್ಟ್‌ಗೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ. 11 ಜನ ಆರೋಪಿಗಳು ಸಾಲ ಹಿಂತಿರುಗಿಸದೆ ವಂಚನೆ ಮಾಡಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ:  ಗುರುರಾಘವೇಂದ್ರ ಸಹಕಾರಿ ಬ್ಯಾಂಕ್‌: 15 ಕಡೆ ಸಿಐಡಿ ದಾಳಿ