AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ. ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು […]

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ
ಸಾಧು ಶ್ರೀನಾಥ್​
|

Updated on:Nov 22, 2019 | 2:39 PM

Share

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ.

ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು ಕೆಲಸ ಕೊಡಿಸುವ ಆಫರ್ ನೀಡಿ, ಹಂತ ಹಂತವಾಗಿ ಯುವತಿಯರನ್ನು ತನ್ನತ್ತ ಸೆಳೆದು ಕೆಲಸ ಕೊಡಿಸುವುದಾಗಿ ನಂಬಿಸುತಿದ್ದ.

ಪ್ರತಿಷ್ಠಿತ ಹೊಟೆಲ್​ಗಳಲ್ಲಿ ಕೆಲಸದ ಸಂದರ್ಶನ ಇದೆ ಎಂದು ಕರೆಸಿಕೊಂಡು, ಹೋಟೆಲ್ ರೂಮ್ ಸೇರಿದ ಬಳಿಕ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಮಾಡಿ, ಯುವತಿಯರ ಬಳಿ ಇದ್ದ ಮೊಬೈಲ್ ಹಣ ಒಡವೆಗಳನ್ನು ದೋಚಿದ ಬಳಿಕ, ತಾನು ಶಾಸಕನ ಮಗ. ಯಾರ ಬಳಿಯೂ ಈ ವಿಷಯವನ್ನು ಹೇಳಬಾರದು ಎಂದು ಹೆದರಿಸುತ್ತಿದ್ದಎಂದು ಪೊಲೀಸರು ತಿಳಿಸಿದ್ದಾರೆ.

Published On - 9:57 am, Fri, 22 November 19

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್