AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ. ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು […]

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ
ಸಾಧು ಶ್ರೀನಾಥ್​
|

Updated on:Nov 22, 2019 | 2:39 PM

Share

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ.

ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು ಕೆಲಸ ಕೊಡಿಸುವ ಆಫರ್ ನೀಡಿ, ಹಂತ ಹಂತವಾಗಿ ಯುವತಿಯರನ್ನು ತನ್ನತ್ತ ಸೆಳೆದು ಕೆಲಸ ಕೊಡಿಸುವುದಾಗಿ ನಂಬಿಸುತಿದ್ದ.

ಪ್ರತಿಷ್ಠಿತ ಹೊಟೆಲ್​ಗಳಲ್ಲಿ ಕೆಲಸದ ಸಂದರ್ಶನ ಇದೆ ಎಂದು ಕರೆಸಿಕೊಂಡು, ಹೋಟೆಲ್ ರೂಮ್ ಸೇರಿದ ಬಳಿಕ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಮಾಡಿ, ಯುವತಿಯರ ಬಳಿ ಇದ್ದ ಮೊಬೈಲ್ ಹಣ ಒಡವೆಗಳನ್ನು ದೋಚಿದ ಬಳಿಕ, ತಾನು ಶಾಸಕನ ಮಗ. ಯಾರ ಬಳಿಯೂ ಈ ವಿಷಯವನ್ನು ಹೇಳಬಾರದು ಎಂದು ಹೆದರಿಸುತ್ತಿದ್ದಎಂದು ಪೊಲೀಸರು ತಿಳಿಸಿದ್ದಾರೆ.

Published On - 9:57 am, Fri, 22 November 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ