AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ. ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು […]

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ
ಸಾಧು ಶ್ರೀನಾಥ್​
|

Updated on:Nov 22, 2019 | 2:39 PM

Share

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ.

ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು ಕೆಲಸ ಕೊಡಿಸುವ ಆಫರ್ ನೀಡಿ, ಹಂತ ಹಂತವಾಗಿ ಯುವತಿಯರನ್ನು ತನ್ನತ್ತ ಸೆಳೆದು ಕೆಲಸ ಕೊಡಿಸುವುದಾಗಿ ನಂಬಿಸುತಿದ್ದ.

ಪ್ರತಿಷ್ಠಿತ ಹೊಟೆಲ್​ಗಳಲ್ಲಿ ಕೆಲಸದ ಸಂದರ್ಶನ ಇದೆ ಎಂದು ಕರೆಸಿಕೊಂಡು, ಹೋಟೆಲ್ ರೂಮ್ ಸೇರಿದ ಬಳಿಕ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಮಾಡಿ, ಯುವತಿಯರ ಬಳಿ ಇದ್ದ ಮೊಬೈಲ್ ಹಣ ಒಡವೆಗಳನ್ನು ದೋಚಿದ ಬಳಿಕ, ತಾನು ಶಾಸಕನ ಮಗ. ಯಾರ ಬಳಿಯೂ ಈ ವಿಷಯವನ್ನು ಹೇಳಬಾರದು ಎಂದು ಹೆದರಿಸುತ್ತಿದ್ದಎಂದು ಪೊಲೀಸರು ತಿಳಿಸಿದ್ದಾರೆ.

Published On - 9:57 am, Fri, 22 November 19

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ