AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ. ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು […]

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ
ಸಾಧು ಶ್ರೀನಾಥ್​
|

Updated on:Nov 22, 2019 | 2:39 PM

Share

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ.

ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು ಕೆಲಸ ಕೊಡಿಸುವ ಆಫರ್ ನೀಡಿ, ಹಂತ ಹಂತವಾಗಿ ಯುವತಿಯರನ್ನು ತನ್ನತ್ತ ಸೆಳೆದು ಕೆಲಸ ಕೊಡಿಸುವುದಾಗಿ ನಂಬಿಸುತಿದ್ದ.

ಪ್ರತಿಷ್ಠಿತ ಹೊಟೆಲ್​ಗಳಲ್ಲಿ ಕೆಲಸದ ಸಂದರ್ಶನ ಇದೆ ಎಂದು ಕರೆಸಿಕೊಂಡು, ಹೋಟೆಲ್ ರೂಮ್ ಸೇರಿದ ಬಳಿಕ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಮಾಡಿ, ಯುವತಿಯರ ಬಳಿ ಇದ್ದ ಮೊಬೈಲ್ ಹಣ ಒಡವೆಗಳನ್ನು ದೋಚಿದ ಬಳಿಕ, ತಾನು ಶಾಸಕನ ಮಗ. ಯಾರ ಬಳಿಯೂ ಈ ವಿಷಯವನ್ನು ಹೇಳಬಾರದು ಎಂದು ಹೆದರಿಸುತ್ತಿದ್ದಎಂದು ಪೊಲೀಸರು ತಿಳಿಸಿದ್ದಾರೆ.

Published On - 9:57 am, Fri, 22 November 19

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ