AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ. ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು […]

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ
ಸಾಧು ಶ್ರೀನಾಥ್​
|

Updated on:Nov 22, 2019 | 2:39 PM

Share

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ.

ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು ಕೆಲಸ ಕೊಡಿಸುವ ಆಫರ್ ನೀಡಿ, ಹಂತ ಹಂತವಾಗಿ ಯುವತಿಯರನ್ನು ತನ್ನತ್ತ ಸೆಳೆದು ಕೆಲಸ ಕೊಡಿಸುವುದಾಗಿ ನಂಬಿಸುತಿದ್ದ.

ಪ್ರತಿಷ್ಠಿತ ಹೊಟೆಲ್​ಗಳಲ್ಲಿ ಕೆಲಸದ ಸಂದರ್ಶನ ಇದೆ ಎಂದು ಕರೆಸಿಕೊಂಡು, ಹೋಟೆಲ್ ರೂಮ್ ಸೇರಿದ ಬಳಿಕ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಮಾಡಿ, ಯುವತಿಯರ ಬಳಿ ಇದ್ದ ಮೊಬೈಲ್ ಹಣ ಒಡವೆಗಳನ್ನು ದೋಚಿದ ಬಳಿಕ, ತಾನು ಶಾಸಕನ ಮಗ. ಯಾರ ಬಳಿಯೂ ಈ ವಿಷಯವನ್ನು ಹೇಳಬಾರದು ಎಂದು ಹೆದರಿಸುತ್ತಿದ್ದಎಂದು ಪೊಲೀಸರು ತಿಳಿಸಿದ್ದಾರೆ.

Published On - 9:57 am, Fri, 22 November 19

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ