Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ. ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು […]

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ
Follow us
ಸಾಧು ಶ್ರೀನಾಥ್​
|

Updated on:Nov 22, 2019 | 2:39 PM

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ.

ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು ಕೆಲಸ ಕೊಡಿಸುವ ಆಫರ್ ನೀಡಿ, ಹಂತ ಹಂತವಾಗಿ ಯುವತಿಯರನ್ನು ತನ್ನತ್ತ ಸೆಳೆದು ಕೆಲಸ ಕೊಡಿಸುವುದಾಗಿ ನಂಬಿಸುತಿದ್ದ.

ಪ್ರತಿಷ್ಠಿತ ಹೊಟೆಲ್​ಗಳಲ್ಲಿ ಕೆಲಸದ ಸಂದರ್ಶನ ಇದೆ ಎಂದು ಕರೆಸಿಕೊಂಡು, ಹೋಟೆಲ್ ರೂಮ್ ಸೇರಿದ ಬಳಿಕ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಮಾಡಿ, ಯುವತಿಯರ ಬಳಿ ಇದ್ದ ಮೊಬೈಲ್ ಹಣ ಒಡವೆಗಳನ್ನು ದೋಚಿದ ಬಳಿಕ, ತಾನು ಶಾಸಕನ ಮಗ. ಯಾರ ಬಳಿಯೂ ಈ ವಿಷಯವನ್ನು ಹೇಳಬಾರದು ಎಂದು ಹೆದರಿಸುತ್ತಿದ್ದಎಂದು ಪೊಲೀಸರು ತಿಳಿಸಿದ್ದಾರೆ.

Published On - 9:57 am, Fri, 22 November 19

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ