AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ. ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು […]

ಶಾಸಕನ ಮಗನೆಂದು ನಂಬಿಸಿ, ರೇಪ್​ ಮಾಡ್ತಿದ್ದ ಎಂಬಿಎ ಪದವೀಧರ ಸಿಕ್ಕಿಬಿದ್ದ
ಸಾಧು ಶ್ರೀನಾಥ್​
|

Updated on:Nov 22, 2019 | 2:39 PM

Share

ಬೆಂಗಳೂರು: ಶಾಸಕನ ಮಗ ಎಂದು ಹೆದರಿಸಿ ರೇಪ್ ಮಾಡಿದ್ದ ಆರೋಪಿಯನ್ನ ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಹಂಗೀರ್ ಅಲಿಯಾಸ್ ಕಾರ್ತಿಕ್ ರೆಡ್ಡಿ ಬಂಧಿತ ಅರೋಪಿ. ಈತ ತಮಿಳುನಾಡಿನ ತಿರುಚ್ಚಿ ಮೂಲದ ಎಂಬಿಎ ಪದವೀಧರ. ಇವನ ವಿರುದ್ದ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಂಚನೆ ಸೇರಿದಂತೆ 6 ಪ್ರಕರಣಗಳು ತಮಿಳುನಾಡು, ಕರ್ನಾಟಕದಲ್ಲಿ ದಾಖಲಾಗಿವೆ.

ಈತ ಪ್ರತಿಷ್ಠಿತ ಮಾಲ್, ಹೋಟೆಲ್​ಗಳಲ್ಲಿ ಯುವತಿಯರನ್ನು ಭೇಟಿ ಮಾಡಿ, ತಾನು ಮಾಲ್ ಮ್ಯಾನೇಜರ್, ಎಂ.ಡಿ. ಎಂದು ಹೇಳಿ ಪರಿಚಯ ಮಾಡಿಕೊಳ್ಳುತಿದ್ದ. ಬಳಿಕ ಯುವತಿಯರ ಹಿನ್ನೆಲೆ ತಿಳಿದು ಕೆಲಸ ಕೊಡಿಸುವ ಆಫರ್ ನೀಡಿ, ಹಂತ ಹಂತವಾಗಿ ಯುವತಿಯರನ್ನು ತನ್ನತ್ತ ಸೆಳೆದು ಕೆಲಸ ಕೊಡಿಸುವುದಾಗಿ ನಂಬಿಸುತಿದ್ದ.

ಪ್ರತಿಷ್ಠಿತ ಹೊಟೆಲ್​ಗಳಲ್ಲಿ ಕೆಲಸದ ಸಂದರ್ಶನ ಇದೆ ಎಂದು ಕರೆಸಿಕೊಂಡು, ಹೋಟೆಲ್ ರೂಮ್ ಸೇರಿದ ಬಳಿಕ ಲೈಂಗಿಕ ದೌರ್ಜನ್ಯ ನಡೆಸಿ ಅತ್ಯಾಚಾರ ಮಾಡಿ, ಯುವತಿಯರ ಬಳಿ ಇದ್ದ ಮೊಬೈಲ್ ಹಣ ಒಡವೆಗಳನ್ನು ದೋಚಿದ ಬಳಿಕ, ತಾನು ಶಾಸಕನ ಮಗ. ಯಾರ ಬಳಿಯೂ ಈ ವಿಷಯವನ್ನು ಹೇಳಬಾರದು ಎಂದು ಹೆದರಿಸುತ್ತಿದ್ದಎಂದು ಪೊಲೀಸರು ತಿಳಿಸಿದ್ದಾರೆ.

Published On - 9:57 am, Fri, 22 November 19

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!