AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸೂರು ಠಾಣೆ: ಕುಖ್ಯಾತ ಕ್ರಿಮಿನಲ್ ವಿರುದ್ಧ ಗೂಂಡಾಕಾಯ್ದೆ, ಮತ್ತೆ ಜೈಲಿಗೆ

ಬೆಂಗಳೂರು: ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಗೂಂಡಾಕಾಯ್ದೆ ಅನ್ವಯ ಮಾಡಲಾಗಿದೆ. ಕಾರ್ತಿಕ್ @ ರಾಹುಲ್ ರೌಡಿ ಶೀಟರ್. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು. ಕಿಡ್ನ್ಯಾಪ್ ಮತ್ತು ರೇಪ್ ಪ್ರಕರಣದಲ್ಲಿ ಕಾರ್ತಿಕ್​ಗೆ ಏಳು ವರ್ಷ ಶಿಕ್ಷೆಯಾಗಿತ್ತು. ಜೈಲಿನಿಂದ ಹೊರ ಬಂದ ಆತ ತನ್ನ ಅಕ್ರಮ ಚಟುವಟಿಕೆ ಮುಂದುವರೆಸಿದ್ದ. ಹಾಗಾಗಿ ಕಾರ್ತಿಕ್ ವಿರುದ್ಧ ಗೂಂಡಾ ಆಕ್ಟ್ ನಡಿ ಬಂಧಿಸಿ, ಪುನಃ ಜೈಲಿಗಟ್ಟಲಾಗಿದೆ ಎಂದು ಹಲಸೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ಹಲಸೂರು ಠಾಣೆ: ಕುಖ್ಯಾತ ಕ್ರಿಮಿನಲ್ ವಿರುದ್ಧ ಗೂಂಡಾಕಾಯ್ದೆ, ಮತ್ತೆ ಜೈಲಿಗೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 21, 2019 | 11:30 AM

Share

ಬೆಂಗಳೂರು: ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಗೂಂಡಾಕಾಯ್ದೆ ಅನ್ವಯ ಮಾಡಲಾಗಿದೆ. ಕಾರ್ತಿಕ್ @ ರಾಹುಲ್ ರೌಡಿ ಶೀಟರ್. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು.

ಕಿಡ್ನ್ಯಾಪ್ ಮತ್ತು ರೇಪ್ ಪ್ರಕರಣದಲ್ಲಿ ಕಾರ್ತಿಕ್​ಗೆ ಏಳು ವರ್ಷ ಶಿಕ್ಷೆಯಾಗಿತ್ತು. ಜೈಲಿನಿಂದ ಹೊರ ಬಂದ ಆತ ತನ್ನ ಅಕ್ರಮ ಚಟುವಟಿಕೆ ಮುಂದುವರೆಸಿದ್ದ. ಹಾಗಾಗಿ ಕಾರ್ತಿಕ್ ವಿರುದ್ಧ ಗೂಂಡಾ ಆಕ್ಟ್ ನಡಿ ಬಂಧಿಸಿ, ಪುನಃ ಜೈಲಿಗಟ್ಟಲಾಗಿದೆ ಎಂದು ಹಲಸೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

Published On - 11:29 am, Thu, 21 November 19

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ