Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸೂರು ಠಾಣೆ: ಕುಖ್ಯಾತ ಕ್ರಿಮಿನಲ್ ವಿರುದ್ಧ ಗೂಂಡಾಕಾಯ್ದೆ, ಮತ್ತೆ ಜೈಲಿಗೆ

ಬೆಂಗಳೂರು: ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಗೂಂಡಾಕಾಯ್ದೆ ಅನ್ವಯ ಮಾಡಲಾಗಿದೆ. ಕಾರ್ತಿಕ್ @ ರಾಹುಲ್ ರೌಡಿ ಶೀಟರ್. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು. ಕಿಡ್ನ್ಯಾಪ್ ಮತ್ತು ರೇಪ್ ಪ್ರಕರಣದಲ್ಲಿ ಕಾರ್ತಿಕ್​ಗೆ ಏಳು ವರ್ಷ ಶಿಕ್ಷೆಯಾಗಿತ್ತು. ಜೈಲಿನಿಂದ ಹೊರ ಬಂದ ಆತ ತನ್ನ ಅಕ್ರಮ ಚಟುವಟಿಕೆ ಮುಂದುವರೆಸಿದ್ದ. ಹಾಗಾಗಿ ಕಾರ್ತಿಕ್ ವಿರುದ್ಧ ಗೂಂಡಾ ಆಕ್ಟ್ ನಡಿ ಬಂಧಿಸಿ, ಪುನಃ ಜೈಲಿಗಟ್ಟಲಾಗಿದೆ ಎಂದು ಹಲಸೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ಹಲಸೂರು ಠಾಣೆ: ಕುಖ್ಯಾತ ಕ್ರಿಮಿನಲ್ ವಿರುದ್ಧ ಗೂಂಡಾಕಾಯ್ದೆ, ಮತ್ತೆ ಜೈಲಿಗೆ
Follow us
ಸಾಧು ಶ್ರೀನಾಥ್​
|

Updated on:Nov 21, 2019 | 11:30 AM

ಬೆಂಗಳೂರು: ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಗೂಂಡಾಕಾಯ್ದೆ ಅನ್ವಯ ಮಾಡಲಾಗಿದೆ. ಕಾರ್ತಿಕ್ @ ರಾಹುಲ್ ರೌಡಿ ಶೀಟರ್. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು.

ಕಿಡ್ನ್ಯಾಪ್ ಮತ್ತು ರೇಪ್ ಪ್ರಕರಣದಲ್ಲಿ ಕಾರ್ತಿಕ್​ಗೆ ಏಳು ವರ್ಷ ಶಿಕ್ಷೆಯಾಗಿತ್ತು. ಜೈಲಿನಿಂದ ಹೊರ ಬಂದ ಆತ ತನ್ನ ಅಕ್ರಮ ಚಟುವಟಿಕೆ ಮುಂದುವರೆಸಿದ್ದ. ಹಾಗಾಗಿ ಕಾರ್ತಿಕ್ ವಿರುದ್ಧ ಗೂಂಡಾ ಆಕ್ಟ್ ನಡಿ ಬಂಧಿಸಿ, ಪುನಃ ಜೈಲಿಗಟ್ಟಲಾಗಿದೆ ಎಂದು ಹಲಸೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

Published On - 11:29 am, Thu, 21 November 19

ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್