ಹಲಸೂರು ಠಾಣೆ: ಕುಖ್ಯಾತ ಕ್ರಿಮಿನಲ್ ವಿರುದ್ಧ ಗೂಂಡಾಕಾಯ್ದೆ, ಮತ್ತೆ ಜೈಲಿಗೆ

ಬೆಂಗಳೂರು: ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಗೂಂಡಾಕಾಯ್ದೆ ಅನ್ವಯ ಮಾಡಲಾಗಿದೆ. ಕಾರ್ತಿಕ್ @ ರಾಹುಲ್ ರೌಡಿ ಶೀಟರ್. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು. ಕಿಡ್ನ್ಯಾಪ್ ಮತ್ತು ರೇಪ್ ಪ್ರಕರಣದಲ್ಲಿ ಕಾರ್ತಿಕ್​ಗೆ ಏಳು ವರ್ಷ ಶಿಕ್ಷೆಯಾಗಿತ್ತು. ಜೈಲಿನಿಂದ ಹೊರ ಬಂದ ಆತ ತನ್ನ ಅಕ್ರಮ ಚಟುವಟಿಕೆ ಮುಂದುವರೆಸಿದ್ದ. ಹಾಗಾಗಿ ಕಾರ್ತಿಕ್ ವಿರುದ್ಧ ಗೂಂಡಾ ಆಕ್ಟ್ ನಡಿ ಬಂಧಿಸಿ, ಪುನಃ ಜೈಲಿಗಟ್ಟಲಾಗಿದೆ ಎಂದು ಹಲಸೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

ಹಲಸೂರು ಠಾಣೆ: ಕುಖ್ಯಾತ ಕ್ರಿಮಿನಲ್ ವಿರುದ್ಧ ಗೂಂಡಾಕಾಯ್ದೆ, ಮತ್ತೆ ಜೈಲಿಗೆ
ಸಾಧು ಶ್ರೀನಾಥ್​

Updated on: Nov 21, 2019 | 11:30 AM

ಬೆಂಗಳೂರು: ಹಲಸೂರು ಪೊಲೀಸ್ ಠಾಣೆಯಲ್ಲಿ ನಟೋರಿಯಸ್ ರೌಡಿ ಶೀಟರ್ ಮೇಲೆ ಗೂಂಡಾಕಾಯ್ದೆ ಅನ್ವಯ ಮಾಡಲಾಗಿದೆ. ಕಾರ್ತಿಕ್ @ ರಾಹುಲ್ ರೌಡಿ ಶೀಟರ್. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು.

ಕಿಡ್ನ್ಯಾಪ್ ಮತ್ತು ರೇಪ್ ಪ್ರಕರಣದಲ್ಲಿ ಕಾರ್ತಿಕ್​ಗೆ ಏಳು ವರ್ಷ ಶಿಕ್ಷೆಯಾಗಿತ್ತು. ಜೈಲಿನಿಂದ ಹೊರ ಬಂದ ಆತ ತನ್ನ ಅಕ್ರಮ ಚಟುವಟಿಕೆ ಮುಂದುವರೆಸಿದ್ದ. ಹಾಗಾಗಿ ಕಾರ್ತಿಕ್ ವಿರುದ್ಧ ಗೂಂಡಾ ಆಕ್ಟ್ ನಡಿ ಬಂಧಿಸಿ, ಪುನಃ ಜೈಲಿಗಟ್ಟಲಾಗಿದೆ ಎಂದು ಹಲಸೂರು ಠಾಣೆ ಪೊಲೀಸರು ತಿಳಿಸಿದ್ದಾರೆ.

Published On - 11:29 am, Thu, 21 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us