AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ: ಖಾಕಿ ರೇಡ್​ನಲ್ಲಿ ಮೂವರು ಅರೆಸ್ಟ್​

ಬೆಂಗಳೂರು: ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರುಗೇಟ್ ಠಾಣೆ ಪೊಲೀಸರಿಂದ ಮೂವರ ಬಂಧನವಾಗಿದೆ. ವಿಪುಲ್, ಮೋಹನ್​ ಲಾಲ್​ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಬಂಧಿತರಿಂದ 77 ಲಕ್ಷ ರೂಪಾಯಿ ನಗದನ್ನು ಸಹ ವಶಕ್ಕೆ ಪಡೆಯಲಾಗಿದೆ. ACP ನಜ್ಮಾ ಫಾರೂಕ್​, PSI ಮಲ್ಲಿಕಾರ್ಜುನ್ ಮತ್ತು ಸಂತೋಷ್ ತಂಡದಿಂದ ಕುಂಬಾರ್ ಪೇಟೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಯಿತು. ಹಲಸೂರು ಗೇಟ್ ಪೊಲೀಸ್​​​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ: ಖಾಕಿ ರೇಡ್​ನಲ್ಲಿ ಮೂವರು ಅರೆಸ್ಟ್​
KUSHAL V
|

Updated on: Oct 11, 2020 | 4:39 PM

Share

ಬೆಂಗಳೂರು: ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರುಗೇಟ್ ಠಾಣೆ ಪೊಲೀಸರಿಂದ ಮೂವರ ಬಂಧನವಾಗಿದೆ. ವಿಪುಲ್, ಮೋಹನ್​ ಲಾಲ್​ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಬಂಧಿತರಿಂದ 77 ಲಕ್ಷ ರೂಪಾಯಿ ನಗದನ್ನು ಸಹ ವಶಕ್ಕೆ ಪಡೆಯಲಾಗಿದೆ. ACP ನಜ್ಮಾ ಫಾರೂಕ್​, PSI ಮಲ್ಲಿಕಾರ್ಜುನ್ ಮತ್ತು ಸಂತೋಷ್ ತಂಡದಿಂದ ಕುಂಬಾರ್ ಪೇಟೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಯಿತು. ಹಲಸೂರು ಗೇಟ್ ಪೊಲೀಸ್​​​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ