AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ: ಖಾಕಿ ರೇಡ್​ನಲ್ಲಿ ಮೂವರು ಅರೆಸ್ಟ್​

ಬೆಂಗಳೂರು: ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರುಗೇಟ್ ಠಾಣೆ ಪೊಲೀಸರಿಂದ ಮೂವರ ಬಂಧನವಾಗಿದೆ. ವಿಪುಲ್, ಮೋಹನ್​ ಲಾಲ್​ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಬಂಧಿತರಿಂದ 77 ಲಕ್ಷ ರೂಪಾಯಿ ನಗದನ್ನು ಸಹ ವಶಕ್ಕೆ ಪಡೆಯಲಾಗಿದೆ. ACP ನಜ್ಮಾ ಫಾರೂಕ್​, PSI ಮಲ್ಲಿಕಾರ್ಜುನ್ ಮತ್ತು ಸಂತೋಷ್ ತಂಡದಿಂದ ಕುಂಬಾರ್ ಪೇಟೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಯಿತು. ಹಲಸೂರು ಗೇಟ್ ಪೊಲೀಸ್​​​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ: ಖಾಕಿ ರೇಡ್​ನಲ್ಲಿ ಮೂವರು ಅರೆಸ್ಟ್​
KUSHAL V
|

Updated on: Oct 11, 2020 | 4:39 PM

Share

ಬೆಂಗಳೂರು: ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರುಗೇಟ್ ಠಾಣೆ ಪೊಲೀಸರಿಂದ ಮೂವರ ಬಂಧನವಾಗಿದೆ. ವಿಪುಲ್, ಮೋಹನ್​ ಲಾಲ್​ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಬಂಧಿತರಿಂದ 77 ಲಕ್ಷ ರೂಪಾಯಿ ನಗದನ್ನು ಸಹ ವಶಕ್ಕೆ ಪಡೆಯಲಾಗಿದೆ. ACP ನಜ್ಮಾ ಫಾರೂಕ್​, PSI ಮಲ್ಲಿಕಾರ್ಜುನ್ ಮತ್ತು ಸಂತೋಷ್ ತಂಡದಿಂದ ಕುಂಬಾರ್ ಪೇಟೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಯಿತು. ಹಲಸೂರು ಗೇಟ್ ಪೊಲೀಸ್​​​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​