AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ: ಖಾಕಿ ರೇಡ್​ನಲ್ಲಿ ಮೂವರು ಅರೆಸ್ಟ್​

ಬೆಂಗಳೂರು: ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರುಗೇಟ್ ಠಾಣೆ ಪೊಲೀಸರಿಂದ ಮೂವರ ಬಂಧನವಾಗಿದೆ. ವಿಪುಲ್, ಮೋಹನ್​ ಲಾಲ್​ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಬಂಧಿತರಿಂದ 77 ಲಕ್ಷ ರೂಪಾಯಿ ನಗದನ್ನು ಸಹ ವಶಕ್ಕೆ ಪಡೆಯಲಾಗಿದೆ. ACP ನಜ್ಮಾ ಫಾರೂಕ್​, PSI ಮಲ್ಲಿಕಾರ್ಜುನ್ ಮತ್ತು ಸಂತೋಷ್ ತಂಡದಿಂದ ಕುಂಬಾರ್ ಪೇಟೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಯಿತು. ಹಲಸೂರು ಗೇಟ್ ಪೊಲೀಸ್​​​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ: ಖಾಕಿ ರೇಡ್​ನಲ್ಲಿ ಮೂವರು ಅರೆಸ್ಟ್​
KUSHAL V
|

Updated on: Oct 11, 2020 | 4:39 PM

Share

ಬೆಂಗಳೂರು: ಕುಂಬಾರ್ ಪೇಟೆಯಲ್ಲಿ ಹವಾಲಾ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಲಸೂರುಗೇಟ್ ಠಾಣೆ ಪೊಲೀಸರಿಂದ ಮೂವರ ಬಂಧನವಾಗಿದೆ. ವಿಪುಲ್, ಮೋಹನ್​ ಲಾಲ್​ ಹಾಗೂ ಗಣೇಶ್ ಬಂಧಿತ ಆರೋಪಿಗಳು. ಬಂಧಿತರಿಂದ 77 ಲಕ್ಷ ರೂಪಾಯಿ ನಗದನ್ನು ಸಹ ವಶಕ್ಕೆ ಪಡೆಯಲಾಗಿದೆ. ACP ನಜ್ಮಾ ಫಾರೂಕ್​, PSI ಮಲ್ಲಿಕಾರ್ಜುನ್ ಮತ್ತು ಸಂತೋಷ್ ತಂಡದಿಂದ ಕುಂಬಾರ್ ಪೇಟೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಯಿತು. ಹಲಸೂರು ಗೇಟ್ ಪೊಲೀಸ್​​​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ