AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ

ವೈದ್ಯನಿಗೆ ಚಾಲಕನೊಬ್ಬ ಕಾರು ಡಿಕ್ಕಿ ಹೊಡೆಸಿ ಬಾನೆಟ್​ ಮೇಲೆ 50 ಮೀಟರ್ ಎಳೆದೊಯ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣದ ಪಂಚಕುಲಾ ಸೆಕ್ಟರ್ 8ರ ಟ್ರಾಫಿಕ್ ಸಿಗ್ನಲ್ ಬಳಿ ವೈದ್ಯರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, 50 ಮೀಟರ್​ ದೂರ ಎಳೆದೊಯ್ಯಲಾಗಿತ್ತು. ವೈದ್ಯರು ಟ್ಯೂಷನ್​ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೋಗಿದ್ದರು, ಆ ಸಮಯದಲ್ಲಿ ವೈದ್ಯರ ಕಾರಿಗೆ ಯಾವುದೋ ಕಾರೊಂದು ಡಿಕ್ಕಿ ಹೊಡೆದಿತ್ತು.

ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ
ವೈದ್ಯImage Credit source: India Today
ನಯನಾ ರಾಜೀವ್
|

Updated on: Aug 28, 2023 | 12:25 PM

Share

ವೈದ್ಯನಿಗೆ ಚಾಲಕನೊಬ್ಬ ಕಾರು ಡಿಕ್ಕಿ ಹೊಡೆಸಿ ಬಾನೆಟ್​ ಮೇಲೆ 50 ಮೀಟರ್ ಎಳೆದೊಯ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣದ ಪಂಚಕುಲಾ ಸೆಕ್ಟರ್ 8ರ ಟ್ರಾಫಿಕ್ ಸಿಗ್ನಲ್ ಬಳಿ ವೈದ್ಯರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, 50 ಮೀಟರ್​ ದೂರ ಎಳೆದೊಯ್ಯಲಾಗಿತ್ತು. ವೈದ್ಯರು ಟ್ಯೂಷನ್​ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೋಗಿದ್ದರು, ಆ ಸಮಯದಲ್ಲಿ ವೈದ್ಯರ ಕಾರಿಗೆ ಯಾವುದೋ ಕಾರೊಂದು ಡಿಕ್ಕಿ ಹೊಡೆದಿತ್ತು.

ಅದನ್ನು ಪ್ರಶ್ನಿಸಲು ಕಾರಿನಿಂದ ಕೆಳಗಿಳಿದಿದ್ದ ಸಂದರ್ಭದಲ್ಲಿ ಕಾರು ಚಾಲಕ ವೈದ್ಯರಿಗೆ ಡಿಕ್ಕಿ ಹೊಡೆದು ಬಾನೆಟ್​ ಮೇಲೆ 50 ಮೀಟರ್​ನಷ್ಟು ದೂರ ಎಳೆದೊಯ್ದಿದ್ದಾನೆ.

ಗಗನ್ ಗಾರ್ಗ್ ಎಂದು ಗುರುತಿಸಲಾಗಿರುವ ವೈದ್ಯ, ಸೆಕ್ಟರ್ 4 ಮಾನಸಾ ದೇವಿ ಕಾಂಪ್ಲೆಕ್ಸ್‌ನ ನಿವಾಸಿಯಾಗಿದ್ದು, ಪಂಚಕುಲದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ಕರ್ ಮಲಿಕ್ ಎಂದು ಗುರುತಿಸಲಾದ ಆರೋಪಿಯು ತನಗೆ ಬೆದರಿಕೆ ಹಾಕಿ ಚಾಕುವನ್ನು ಸಹ ತೋರಿಸಿದ್ದಾನೆ ಎಂದು ಗಾರ್ಗ್ ಹೇಳಿದರು. ಇದೀಗ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯುವಕನೊಬ್ಬ ಘಟನೆಯ ಸಂಪೂರ್ಣ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಗಗನ್ ಅವರನ್ನು ಸೆಕ್ಟರ್ 6ರಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ