AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ

ವೈದ್ಯನಿಗೆ ಚಾಲಕನೊಬ್ಬ ಕಾರು ಡಿಕ್ಕಿ ಹೊಡೆಸಿ ಬಾನೆಟ್​ ಮೇಲೆ 50 ಮೀಟರ್ ಎಳೆದೊಯ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣದ ಪಂಚಕುಲಾ ಸೆಕ್ಟರ್ 8ರ ಟ್ರಾಫಿಕ್ ಸಿಗ್ನಲ್ ಬಳಿ ವೈದ್ಯರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, 50 ಮೀಟರ್​ ದೂರ ಎಳೆದೊಯ್ಯಲಾಗಿತ್ತು. ವೈದ್ಯರು ಟ್ಯೂಷನ್​ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೋಗಿದ್ದರು, ಆ ಸಮಯದಲ್ಲಿ ವೈದ್ಯರ ಕಾರಿಗೆ ಯಾವುದೋ ಕಾರೊಂದು ಡಿಕ್ಕಿ ಹೊಡೆದಿತ್ತು.

ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ
ವೈದ್ಯImage Credit source: India Today
ನಯನಾ ರಾಜೀವ್
|

Updated on: Aug 28, 2023 | 12:25 PM

Share

ವೈದ್ಯನಿಗೆ ಚಾಲಕನೊಬ್ಬ ಕಾರು ಡಿಕ್ಕಿ ಹೊಡೆಸಿ ಬಾನೆಟ್​ ಮೇಲೆ 50 ಮೀಟರ್ ಎಳೆದೊಯ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣದ ಪಂಚಕುಲಾ ಸೆಕ್ಟರ್ 8ರ ಟ್ರಾಫಿಕ್ ಸಿಗ್ನಲ್ ಬಳಿ ವೈದ್ಯರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, 50 ಮೀಟರ್​ ದೂರ ಎಳೆದೊಯ್ಯಲಾಗಿತ್ತು. ವೈದ್ಯರು ಟ್ಯೂಷನ್​ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೋಗಿದ್ದರು, ಆ ಸಮಯದಲ್ಲಿ ವೈದ್ಯರ ಕಾರಿಗೆ ಯಾವುದೋ ಕಾರೊಂದು ಡಿಕ್ಕಿ ಹೊಡೆದಿತ್ತು.

ಅದನ್ನು ಪ್ರಶ್ನಿಸಲು ಕಾರಿನಿಂದ ಕೆಳಗಿಳಿದಿದ್ದ ಸಂದರ್ಭದಲ್ಲಿ ಕಾರು ಚಾಲಕ ವೈದ್ಯರಿಗೆ ಡಿಕ್ಕಿ ಹೊಡೆದು ಬಾನೆಟ್​ ಮೇಲೆ 50 ಮೀಟರ್​ನಷ್ಟು ದೂರ ಎಳೆದೊಯ್ದಿದ್ದಾನೆ.

ಗಗನ್ ಗಾರ್ಗ್ ಎಂದು ಗುರುತಿಸಲಾಗಿರುವ ವೈದ್ಯ, ಸೆಕ್ಟರ್ 4 ಮಾನಸಾ ದೇವಿ ಕಾಂಪ್ಲೆಕ್ಸ್‌ನ ನಿವಾಸಿಯಾಗಿದ್ದು, ಪಂಚಕುಲದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ಕರ್ ಮಲಿಕ್ ಎಂದು ಗುರುತಿಸಲಾದ ಆರೋಪಿಯು ತನಗೆ ಬೆದರಿಕೆ ಹಾಕಿ ಚಾಕುವನ್ನು ಸಹ ತೋರಿಸಿದ್ದಾನೆ ಎಂದು ಗಾರ್ಗ್ ಹೇಳಿದರು. ಇದೀಗ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯುವಕನೊಬ್ಬ ಘಟನೆಯ ಸಂಪೂರ್ಣ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಗಗನ್ ಅವರನ್ನು ಸೆಕ್ಟರ್ 6ರಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ