AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ

ವೈದ್ಯನಿಗೆ ಚಾಲಕನೊಬ್ಬ ಕಾರು ಡಿಕ್ಕಿ ಹೊಡೆಸಿ ಬಾನೆಟ್​ ಮೇಲೆ 50 ಮೀಟರ್ ಎಳೆದೊಯ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣದ ಪಂಚಕುಲಾ ಸೆಕ್ಟರ್ 8ರ ಟ್ರಾಫಿಕ್ ಸಿಗ್ನಲ್ ಬಳಿ ವೈದ್ಯರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, 50 ಮೀಟರ್​ ದೂರ ಎಳೆದೊಯ್ಯಲಾಗಿತ್ತು. ವೈದ್ಯರು ಟ್ಯೂಷನ್​ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೋಗಿದ್ದರು, ಆ ಸಮಯದಲ್ಲಿ ವೈದ್ಯರ ಕಾರಿಗೆ ಯಾವುದೋ ಕಾರೊಂದು ಡಿಕ್ಕಿ ಹೊಡೆದಿತ್ತು.

ಹರ್ಯಾಣ: ವೈದ್ಯನಿಗೆ ಕಾರು ಡಿಕ್ಕಿ ಹೊಡೆಸಿ ಬಾನೆಟ್ ಮೇಲೆ 50 ಮೀಟರ್ ಎಳೆದೊಯ್ದ ಚಾಲಕ
ವೈದ್ಯImage Credit source: India Today
ನಯನಾ ರಾಜೀವ್
|

Updated on: Aug 28, 2023 | 12:25 PM

Share

ವೈದ್ಯನಿಗೆ ಚಾಲಕನೊಬ್ಬ ಕಾರು ಡಿಕ್ಕಿ ಹೊಡೆಸಿ ಬಾನೆಟ್​ ಮೇಲೆ 50 ಮೀಟರ್ ಎಳೆದೊಯ್ದ ಘಟನೆ ಹರ್ಯಾಣದಲ್ಲಿ ನಡೆದಿದೆ. ಹರ್ಯಾಣದ ಪಂಚಕುಲಾ ಸೆಕ್ಟರ್ 8ರ ಟ್ರಾಫಿಕ್ ಸಿಗ್ನಲ್ ಬಳಿ ವೈದ್ಯರೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, 50 ಮೀಟರ್​ ದೂರ ಎಳೆದೊಯ್ಯಲಾಗಿತ್ತು. ವೈದ್ಯರು ಟ್ಯೂಷನ್​ಗೆ ಹೋಗಿದ್ದ ಮಕ್ಕಳನ್ನು ಕರೆತರಲು ಹೋಗಿದ್ದರು, ಆ ಸಮಯದಲ್ಲಿ ವೈದ್ಯರ ಕಾರಿಗೆ ಯಾವುದೋ ಕಾರೊಂದು ಡಿಕ್ಕಿ ಹೊಡೆದಿತ್ತು.

ಅದನ್ನು ಪ್ರಶ್ನಿಸಲು ಕಾರಿನಿಂದ ಕೆಳಗಿಳಿದಿದ್ದ ಸಂದರ್ಭದಲ್ಲಿ ಕಾರು ಚಾಲಕ ವೈದ್ಯರಿಗೆ ಡಿಕ್ಕಿ ಹೊಡೆದು ಬಾನೆಟ್​ ಮೇಲೆ 50 ಮೀಟರ್​ನಷ್ಟು ದೂರ ಎಳೆದೊಯ್ದಿದ್ದಾನೆ.

ಗಗನ್ ಗಾರ್ಗ್ ಎಂದು ಗುರುತಿಸಲಾಗಿರುವ ವೈದ್ಯ, ಸೆಕ್ಟರ್ 4 ಮಾನಸಾ ದೇವಿ ಕಾಂಪ್ಲೆಕ್ಸ್‌ನ ನಿವಾಸಿಯಾಗಿದ್ದು, ಪಂಚಕುಲದ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರು: ಕಾರಿನ ಬಾನೆಟ್​​​ ಮೇಲೆ ಬಿದ್ದ ವ್ಯಕ್ತಿಯನ್ನು 2 ಕಿ.ಮೀ. ದೂರಕ್ಕೆ ಹೊತ್ತೊಯ್ದ ಚಾಲಕಿ; ಐವರು ಅರೆಸ್ಟ್

ಕರ್ ಮಲಿಕ್ ಎಂದು ಗುರುತಿಸಲಾದ ಆರೋಪಿಯು ತನಗೆ ಬೆದರಿಕೆ ಹಾಕಿ ಚಾಕುವನ್ನು ಸಹ ತೋರಿಸಿದ್ದಾನೆ ಎಂದು ಗಾರ್ಗ್ ಹೇಳಿದರು. ಇದೀಗ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯುವಕನೊಬ್ಬ ಘಟನೆಯ ಸಂಪೂರ್ಣ ವಿಡಿಯೋ ಮಾಡಿದ್ದಾನೆ. ಈ ವಿಡಿಯೋ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಆರೋಪಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಗಗನ್ ಅವರನ್ನು ಸೆಕ್ಟರ್ 6ರಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!