AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಘಾಟು ಆಯ್ತು.. ಈಗ ಸಿಲಿಕಾನ್​ ಸಿಟಿಯಲ್ಲಿ Hash ಆಯಿಲ್​ ಹಾವಳಿ

ಬೆಂಗಳೂರು: ನಗರದಲ್ಲಿ ಆ್ಯಂಟಿ ನಾರ್ಕೋಟಿಕ್ ವಿಂಗ್ ಬೃಹತ್​ ಕಾರ್ಯಾಚಾರಣೆ ನಡೆಸಿ 2,161 ಹ್ಯಾಶಿಶ್ ಆಯಿಲ್ ಮತ್ತು 2 ಕೆ.ಜಿ‌. ಗಾಂಜಾ ಜಪ್ತಿ ಮಾಡಿದೆ. ಜೊತೆಗೆ, ಆರೋಪಿಗಳಾದ ಸುಬ್ರಮಣಿ, ವಿದುಸ್ ಮತ್ತು ಶೆಜಿನ್ ಬಂಧನ ಸಹ ಮಾಡಿದ್ದಾರೆ. ಬಂಧಿತರಿಂದ 44 ಲಕ್ಷ ರೂಪಾಯಿ ಮೌಲ್ಯದ ಹ್ಯಾಶಿಶ್ ಆಯಿಲ್ ಸಹ ವಶಕ್ಕೆ ಪಡೆಯಲಾಗಿದೆ. ಎರಡನೇ ಆರೋಪಿ ವಿದುಸ್ ಲಂಡನ್​ನ ಫೋರ್ಡ್ ಶೈರ್​ನಲ್ಲಿ MSc ವ್ಯಾಸಂಗ ‌ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಗಳು KR ಪುರದ ಗಾರ್ಡನ್ ಸಿಟಿ ಕಾಲೇಜು ಸುತ್ತಮುತ್ತ ಹ್ಯಾಶಿಶ್ […]

ಗಾಂಜಾ ಘಾಟು ಆಯ್ತು.. ಈಗ ಸಿಲಿಕಾನ್​ ಸಿಟಿಯಲ್ಲಿ Hash ಆಯಿಲ್​ ಹಾವಳಿ
KUSHAL V
| Edited By: |

Updated on: Sep 05, 2020 | 1:50 PM

Share

ಬೆಂಗಳೂರು: ನಗರದಲ್ಲಿ ಆ್ಯಂಟಿ ನಾರ್ಕೋಟಿಕ್ ವಿಂಗ್ ಬೃಹತ್​ ಕಾರ್ಯಾಚಾರಣೆ ನಡೆಸಿ 2,161 ಹ್ಯಾಶಿಶ್ ಆಯಿಲ್ ಮತ್ತು 2 ಕೆ.ಜಿ‌. ಗಾಂಜಾ ಜಪ್ತಿ ಮಾಡಿದೆ. ಜೊತೆಗೆ, ಆರೋಪಿಗಳಾದ ಸುಬ್ರಮಣಿ, ವಿದುಸ್ ಮತ್ತು ಶೆಜಿನ್ ಬಂಧನ ಸಹ ಮಾಡಿದ್ದಾರೆ.

ಬಂಧಿತರಿಂದ 44 ಲಕ್ಷ ರೂಪಾಯಿ ಮೌಲ್ಯದ ಹ್ಯಾಶಿಶ್ ಆಯಿಲ್ ಸಹ ವಶಕ್ಕೆ ಪಡೆಯಲಾಗಿದೆ. ಎರಡನೇ ಆರೋಪಿ ವಿದುಸ್ ಲಂಡನ್​ನ ಫೋರ್ಡ್ ಶೈರ್​ನಲ್ಲಿ MSc ವ್ಯಾಸಂಗ ‌ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಗಳು KR ಪುರದ ಗಾರ್ಡನ್ ಸಿಟಿ ಕಾಲೇಜು ಸುತ್ತಮುತ್ತ ಹ್ಯಾಶಿಶ್ ಆಯಿಲ್ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಲವು ಶಾಲಾ ಕಾಲೇಜುಗಳ ವಿರುದ್ಧ ಹ್ಯಾಶಿಶ್ ಆಯಿಲ್ ಮಾರಾಟದ ಆರೋಪವು ಕೇಳಿಬರುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ ಹೇಳಿಕೆ ನೀಡಿದ್ದಾರೆ. ಕೇರಳದವರು ಹ್ಯಾಶಿಶ್ ಆಯಿಲ್ ಮಾರುತ್ತಿದ್ದು ನಿಮ್ಮ ವಿದ್ಯಾರ್ಥಿಗಳು ಇಂತಹ ಕೇಸ್​ಗಳಲ್ಲಿ ಭಾಗಿಯಾದರೆ ಶಾಲಾ ಕಾಲೇಜುಗಳ ಮುಖ್ಯಸ್ಥರು ನಮ್ಮ ಗಮನಕ್ಕೆ ತರಬೇಕು ಎಂದು ಪಂತ್​ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ನಾವು ಕ್ರಮಕೈಗೊಳ್ಳುತ್ತೇವೆಂದು ಎಚ್ಚರಿಕೆ ಸಹ ನೀಡಿದ್ದಾರೆ. ಜೊತೆಗೆ, ವಿದ್ಯಾರ್ಥಿಗಳ ಮೇಲೆ ನೀವು ನಿಗಾವಹಿಸಬೇಕೆಂದು ಆಯುಕ್ತರು ಸೂಚನೆ ನೀಡಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ