AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಘಾಟು ಆಯ್ತು.. ಈಗ ಸಿಲಿಕಾನ್​ ಸಿಟಿಯಲ್ಲಿ Hash ಆಯಿಲ್​ ಹಾವಳಿ

ಬೆಂಗಳೂರು: ನಗರದಲ್ಲಿ ಆ್ಯಂಟಿ ನಾರ್ಕೋಟಿಕ್ ವಿಂಗ್ ಬೃಹತ್​ ಕಾರ್ಯಾಚಾರಣೆ ನಡೆಸಿ 2,161 ಹ್ಯಾಶಿಶ್ ಆಯಿಲ್ ಮತ್ತು 2 ಕೆ.ಜಿ‌. ಗಾಂಜಾ ಜಪ್ತಿ ಮಾಡಿದೆ. ಜೊತೆಗೆ, ಆರೋಪಿಗಳಾದ ಸುಬ್ರಮಣಿ, ವಿದುಸ್ ಮತ್ತು ಶೆಜಿನ್ ಬಂಧನ ಸಹ ಮಾಡಿದ್ದಾರೆ. ಬಂಧಿತರಿಂದ 44 ಲಕ್ಷ ರೂಪಾಯಿ ಮೌಲ್ಯದ ಹ್ಯಾಶಿಶ್ ಆಯಿಲ್ ಸಹ ವಶಕ್ಕೆ ಪಡೆಯಲಾಗಿದೆ. ಎರಡನೇ ಆರೋಪಿ ವಿದುಸ್ ಲಂಡನ್​ನ ಫೋರ್ಡ್ ಶೈರ್​ನಲ್ಲಿ MSc ವ್ಯಾಸಂಗ ‌ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಗಳು KR ಪುರದ ಗಾರ್ಡನ್ ಸಿಟಿ ಕಾಲೇಜು ಸುತ್ತಮುತ್ತ ಹ್ಯಾಶಿಶ್ […]

ಗಾಂಜಾ ಘಾಟು ಆಯ್ತು.. ಈಗ ಸಿಲಿಕಾನ್​ ಸಿಟಿಯಲ್ಲಿ Hash ಆಯಿಲ್​ ಹಾವಳಿ
KUSHAL V
| Edited By: |

Updated on: Sep 05, 2020 | 1:50 PM

Share

ಬೆಂಗಳೂರು: ನಗರದಲ್ಲಿ ಆ್ಯಂಟಿ ನಾರ್ಕೋಟಿಕ್ ವಿಂಗ್ ಬೃಹತ್​ ಕಾರ್ಯಾಚಾರಣೆ ನಡೆಸಿ 2,161 ಹ್ಯಾಶಿಶ್ ಆಯಿಲ್ ಮತ್ತು 2 ಕೆ.ಜಿ‌. ಗಾಂಜಾ ಜಪ್ತಿ ಮಾಡಿದೆ. ಜೊತೆಗೆ, ಆರೋಪಿಗಳಾದ ಸುಬ್ರಮಣಿ, ವಿದುಸ್ ಮತ್ತು ಶೆಜಿನ್ ಬಂಧನ ಸಹ ಮಾಡಿದ್ದಾರೆ.

ಬಂಧಿತರಿಂದ 44 ಲಕ್ಷ ರೂಪಾಯಿ ಮೌಲ್ಯದ ಹ್ಯಾಶಿಶ್ ಆಯಿಲ್ ಸಹ ವಶಕ್ಕೆ ಪಡೆಯಲಾಗಿದೆ. ಎರಡನೇ ಆರೋಪಿ ವಿದುಸ್ ಲಂಡನ್​ನ ಫೋರ್ಡ್ ಶೈರ್​ನಲ್ಲಿ MSc ವ್ಯಾಸಂಗ ‌ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಗಳು KR ಪುರದ ಗಾರ್ಡನ್ ಸಿಟಿ ಕಾಲೇಜು ಸುತ್ತಮುತ್ತ ಹ್ಯಾಶಿಶ್ ಆಯಿಲ್ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಲವು ಶಾಲಾ ಕಾಲೇಜುಗಳ ವಿರುದ್ಧ ಹ್ಯಾಶಿಶ್ ಆಯಿಲ್ ಮಾರಾಟದ ಆರೋಪವು ಕೇಳಿಬರುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್​ ಹೇಳಿಕೆ ನೀಡಿದ್ದಾರೆ. ಕೇರಳದವರು ಹ್ಯಾಶಿಶ್ ಆಯಿಲ್ ಮಾರುತ್ತಿದ್ದು ನಿಮ್ಮ ವಿದ್ಯಾರ್ಥಿಗಳು ಇಂತಹ ಕೇಸ್​ಗಳಲ್ಲಿ ಭಾಗಿಯಾದರೆ ಶಾಲಾ ಕಾಲೇಜುಗಳ ಮುಖ್ಯಸ್ಥರು ನಮ್ಮ ಗಮನಕ್ಕೆ ತರಬೇಕು ಎಂದು ಪಂತ್​ ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ನಾವು ಕ್ರಮಕೈಗೊಳ್ಳುತ್ತೇವೆಂದು ಎಚ್ಚರಿಕೆ ಸಹ ನೀಡಿದ್ದಾರೆ. ಜೊತೆಗೆ, ವಿದ್ಯಾರ್ಥಿಗಳ ಮೇಲೆ ನೀವು ನಿಗಾವಹಿಸಬೇಕೆಂದು ಆಯುಕ್ತರು ಸೂಚನೆ ನೀಡಿದ್ದಾರೆ.

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ