AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್​ ವಶಕ್ಕೆ

ಆಸ್ತಿಗಾಗಿ ಅಣ್ಣ-ತಮ್ಮಂದಿರು ಹೊಡೆದಾಡಿಕೊಳ್ಳುವ ಹಲವಾರು ಘಟನೆಗಳನ್ನು ನೋಡುತ್ತೇವೆ. ಅದರಂತೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೆಹಳ್ಳಿಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆ ಆರೋಪಿ ಈರಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಕುರಿತು ವಿಚಾರಣೆ ನಡೆಯುತ್ತಿದೆ.

ಹಾಸನ: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್​ ವಶಕ್ಕೆ
ಬೇಲೂರಿನಲ್ಲಿ ಅಣ್ಣನಿಂದ ತಮ್ಮನ ಕೊಲೆ
ಮಂಜುನಾಥ ಕೆಬಿ
| Edited By: |

Updated on: Feb 27, 2024 | 3:05 PM

Share

ಹಾಸನ, ಫೆ.27: ಜಿಲ್ಲೆ‌ಯ ಬೇಲೂರು(Belur) ತಾಲ್ಲೂಕಿನ ಅರೆಹಳ್ಳಿಯಲ್ಲಿ ಅಣ್ಣನೇ ಒಡಹುಟ್ಟಿದ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಅರೆಹಳ್ಳಿ ಗ್ರಾಮದ ಕೇಶವ ನಗರದ ನಿವಾಸಿ ಸಂಗಯ್ಯ (58) ಮೃತ ರ್ದುದೈವಿ. ಜಮೀನು ವಿವಾದ ಹಿನ್ನೆಲೆ ಅಣ್ಣ ಈರಯ್ಯ ಎಂಬಾತ ಮಚ್ಚಿನಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಕೊಲೆ ಆರೋಪಿ ಈರಯ್ಯನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅರೆಹಳ್ಳಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್ ಕಳ್ಳತನ ಮಾಡಿದ ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಕೋಲಾರ: ಬೈಕ್ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕೋಲಾರ ತಾಲ್ಲೂಕಿನ ಮಟ್ನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕುಡಿದು ಬೈಕ್ ಕಳ್ಳತನ ಮಾಡಿದ್ದ ಮೂವರನ್ನು ಪೊಲೀರು ಅರೆಸ್ಟ್​ ಮಾಡಿದ್ದಾರೆ. ಪೊಲೀಸರಿಗೆ ದೂರು ಕೊಟ್ಟ ಮೇಲೆ ಕಳ್ಳರು ಬೈಕ್ ತಂದು ಕೊಟ್ಟಿದ್ದಾರೆ. ಶ್ರೀಧರ್, ಅರುಣ್, ನವೀನ್ ಬೈಕ್ ಕಳ್ಳತನ ಮಾಡಿದ ಖದೀಮರು. ಮೂವರು ಕಳ್ಳರ ಫೈಕಿ ಇಬ್ಬರು ಸರ್ಕಾರಿ ಉದ್ಯೋಗಿ ಎಂಬ ಮಾಹಿತಿ ಸಿಕ್ಕಿದೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ವೃದ್ಧೆಯ ಬರ್ಬರ ಹತ್ಯೆ; ಡ್ರಮ್​ನಲ್ಲಿ ಮೃತದೇಹ ಇಟ್ಟು ಹಂತಕ ಪರಾರಿ

ದರೋಡೆ ಮಾಡಲು ಹೊಂಚು ಹಾಕಿ ರಸ್ತೆಯಲ್ಲಿ ನಿಂತಿದ್ದ ದರೋಡೆ ಕೋರರ ಬಂಧನ

ಬೀದರ್: ದರೋಡೆ ಮಾಡಲು ಹೊಂಚು ಹಾಕಿ ರಸ್ತೆಯಲ್ಲಿ ನಿಂತುಕೊಂಡಿದ್ದ ನಾಲ್ವರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕುರುಬಖೇಳಗಿ ಗ್ರಾಮದ ಸಿದ್ದೇಶ್ವರ ಮಂದಿರದ ಹತ್ತಿರ ಮಾರಕಾಸ್ತ್ರಗಳನ್ನ ಹಿಡಿದುಕೊಂಡು ರಸ್ತೆಯ ಮೇಲೆ ಹೋಗುವ ವಾಹನ ಸವಾರರನ್ನ ನಿಲ್ಲಿಸಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದರು. ಈ ಕುರಿತು ನಿಖರ ಮಾಹಿತಿ ಹಿನ್ನಲೆ ಬಂಧಿಸಲಾಗಿದೆ. ದರೋಡೆ ಕೋರರಿಂದ ಮಾರಕಾಸ್ತ್ರ, ಕಾರದ ಪುಡಿ ಜಪ್ತಿ ಮಾಡಲಾಗಿದ್ದು, ಕಟಕ ಚಿಂಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Manjunath KB
Manjunath KB
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್