AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮನೆ ಬಾಡಿಗೆ ಹಣ ಹಾಗೂ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಪಾರ್ವತಮ್ಮ ಹತ್ಯೆ, ಶರೀಫ್, ಸೈಯದ್ ಅಂದರ್​

ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Crime News: ಮನೆ ಬಾಡಿಗೆ ಹಣ ಹಾಗೂ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಪಾರ್ವತಮ್ಮ ಹತ್ಯೆ, ಶರೀಫ್, ಸೈಯದ್ ಅಂದರ್​
ಮೃತ ಪಾರ್ವತಮ್ಮ
TV9 Web
| Updated By: ವಿವೇಕ ಬಿರಾದಾರ|

Updated on: Dec 30, 2022 | 5:14 PM

Share

ಹಾಸನ: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ (brutally murdered) ಹತ್ಯೆ ಮಾಡಿ ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಾರ್ವತಮ್ಮ(55) ಕೊಲೆಯಾದ ಮಹಿಳೆ. ಅರಕಲಗೂಡಿನ ಶಫೀರ್ ಹಾಗೂ ಕೋಲಾರ ಜಿಲ್ಲೆಯ ಮಾಲೂರು ಮೂಲದ ಸೈಯ್ಯದ್ ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ

ಪಾರ್ವತಮ್ಮ, ಹೊಳೆನರಸೀಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ಶಫೀರ್​ಗೆ 2 ವರ್ಷದ‌ ಹಿಂದೆ ಮನೆ ಬಾಡಿಗೆ ನೀಡಿದ್ದರು. ಶಫೀರ್ ಕಳೆದ 1 ವರ್ಷದಿಂದ ಬಾಡಿಗೆಯನ್ನೇಕೊಡದೆ ಕಾಡಿಸುತ್ತಿದ್ದನು. ಇದಲ್ಲದೆ ಪಾರ್ವತಮ್ಮ ಶಫೀರ್​ಗೆ 1 ಲಕ್ಷ ಹಣ ಸಾಲ ನೀಡಿದ್ದು, ಇದನ್ನು ಸಹಿತ ಮರುಕಳಿಸಿರಲಿಲ್ಲ.

ಹೀಗಾಗಿ ಪಾರ್ವತಮ್ಮ ಕುಟುಂಬ ಶಫೀರ್​ನ ಮನೆ ಜಪ್ತಿ ಮಾಡಿ ಹಣ ಕೊಡುವವರೆಗೂ ಸೋಫಾ, ಗಾಡ್ರೇಜ್ ಮತ್ತು ಪೀಠೋಪಕರಣ ನಮ್ಮನೆಯಲ್ಲಿರಲಿ (ಪಾರ್ವತಮ್ಮ) ಎಂದು ಮನೆಗೆ ತಂದಿಟ್ಟುಕೊಂಡಿದ್ದರು. ಈ ಕಾರಣಕ್ಕೆ ಸಿಟ್ಟಾಗಿ, ಶಫೀರ್ ಪಾರ್ವತಮ್ಮರನ್ನು ಹತ್ಯೆ ಮಾಡಲು ಪ್ಲಾನ್ ಮಾಡಿದ್ದನು.

ಇದರಂತೆ ಶಫೀರ್ ತನ್ನ ಸ್ನೇಹಿತನೊಂದಿಗೆ (ಡಿ. 24) ಪಾರ್ವತಮ್ಮ ಪತಿ ರಾಜೇಗೌಡ ಹೊರಗೆ ಹೋಗಿದ್ದರು. ಈ ಸಮಯ ನೋಡಿಕೊಂಡು ಆರೋಪಿಗಳು ಮಾಸ್ಕ್ ಧರಿಸಿಕೊಂಡು ಬೈಕ್‌ನಲ್ಲಿ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಪಾರ್ವತಮ್ಮ ಮನೆಗೆ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು, ಆರೋಪಿಗಳನ್ನು ಸೆರೆ ಹಿಡಿದು ಜೈಲಿಗೆ ಅಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ