AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮನೆ ಬಾಡಿಗೆ ಹಣ ಹಾಗೂ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಪಾರ್ವತಮ್ಮ ಹತ್ಯೆ, ಶರೀಫ್, ಸೈಯದ್ ಅಂದರ್​

ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

Crime News: ಮನೆ ಬಾಡಿಗೆ ಹಣ ಹಾಗೂ ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಪಾರ್ವತಮ್ಮ ಹತ್ಯೆ, ಶರೀಫ್, ಸೈಯದ್ ಅಂದರ್​
ಮೃತ ಪಾರ್ವತಮ್ಮ
TV9 Web
| Edited By: |

Updated on: Dec 30, 2022 | 5:14 PM

Share

ಹಾಸನ: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ (brutally murdered) ಹತ್ಯೆ ಮಾಡಿ ಪರಾರಿಯಾಗಿದ್ದ ದುಷ್ಕರ್ಮಿಗಳನ್ನು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಾರ್ವತಮ್ಮ(55) ಕೊಲೆಯಾದ ಮಹಿಳೆ. ಅರಕಲಗೂಡಿನ ಶಫೀರ್ ಹಾಗೂ ಕೋಲಾರ ಜಿಲ್ಲೆಯ ಮಾಲೂರು ಮೂಲದ ಸೈಯ್ಯದ್ ಬಂಧಿತ ಆರೋಪಿಗಳು.

ಘಟನೆ ಹಿನ್ನೆಲೆ

ಪಾರ್ವತಮ್ಮ, ಹೊಳೆನರಸೀಪುರ ಪಟ್ಟಣದ ಆಶ್ರಯ ಬಡಾವಣೆಯಲ್ಲಿ ಶಫೀರ್​ಗೆ 2 ವರ್ಷದ‌ ಹಿಂದೆ ಮನೆ ಬಾಡಿಗೆ ನೀಡಿದ್ದರು. ಶಫೀರ್ ಕಳೆದ 1 ವರ್ಷದಿಂದ ಬಾಡಿಗೆಯನ್ನೇಕೊಡದೆ ಕಾಡಿಸುತ್ತಿದ್ದನು. ಇದಲ್ಲದೆ ಪಾರ್ವತಮ್ಮ ಶಫೀರ್​ಗೆ 1 ಲಕ್ಷ ಹಣ ಸಾಲ ನೀಡಿದ್ದು, ಇದನ್ನು ಸಹಿತ ಮರುಕಳಿಸಿರಲಿಲ್ಲ.

ಹೀಗಾಗಿ ಪಾರ್ವತಮ್ಮ ಕುಟುಂಬ ಶಫೀರ್​ನ ಮನೆ ಜಪ್ತಿ ಮಾಡಿ ಹಣ ಕೊಡುವವರೆಗೂ ಸೋಫಾ, ಗಾಡ್ರೇಜ್ ಮತ್ತು ಪೀಠೋಪಕರಣ ನಮ್ಮನೆಯಲ್ಲಿರಲಿ (ಪಾರ್ವತಮ್ಮ) ಎಂದು ಮನೆಗೆ ತಂದಿಟ್ಟುಕೊಂಡಿದ್ದರು. ಈ ಕಾರಣಕ್ಕೆ ಸಿಟ್ಟಾಗಿ, ಶಫೀರ್ ಪಾರ್ವತಮ್ಮರನ್ನು ಹತ್ಯೆ ಮಾಡಲು ಪ್ಲಾನ್ ಮಾಡಿದ್ದನು.

ಇದರಂತೆ ಶಫೀರ್ ತನ್ನ ಸ್ನೇಹಿತನೊಂದಿಗೆ (ಡಿ. 24) ಪಾರ್ವತಮ್ಮ ಪತಿ ರಾಜೇಗೌಡ ಹೊರಗೆ ಹೋಗಿದ್ದರು. ಈ ಸಮಯ ನೋಡಿಕೊಂಡು ಆರೋಪಿಗಳು ಮಾಸ್ಕ್ ಧರಿಸಿಕೊಂಡು ಬೈಕ್‌ನಲ್ಲಿ ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಪಾರ್ವತಮ್ಮ ಮನೆಗೆ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಹೊಳೆನರಸೀಪುರ ಗ್ರಾಮಾಂತರ ಪೊಲೀಸರು, ಆರೋಪಿಗಳನ್ನು ಸೆರೆ ಹಿಡಿದು ಜೈಲಿಗೆ ಅಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು