AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: 9 ವರ್ಷದ ಬಾಲಕಿ ಮೇಲೆ ಲೈಗಿಂಕ ದೌರ್ಜನ್ಯ ಎಸಗಿದ 59 ವರ್ಷದ ವೃದ್ದ

ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿಸುತ್ತಿದ್ದ ಕಳ್ಳರ ಬಂಧನ ಮಾಡಿರುವಂತಹ ಘಟನೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಪ್ಪು- ಬಿಳಿ ಬಣ್ಣದ 32 ಪಾನ್ ಸಮೇತ ಬಂಧನ ಮಾಡಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಮೆಲ್ವಿನ್ ಬಂಧಿತ ಆರೋಪಿ.

ಹಾವೇರಿ: 9 ವರ್ಷದ ಬಾಲಕಿ ಮೇಲೆ ಲೈಗಿಂಕ ದೌರ್ಜನ್ಯ ಎಸಗಿದ 59 ವರ್ಷದ ವೃದ್ದ
ಸಾಂದರ್ಭಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 26, 2022 | 2:40 PM

Share

ಹಾವೇರಿ: 9 ವರ್ಷದ ಬಾಲಕಿ ಮೇಲೆ 59 ವರ್ಷ ವೃದ್ದನಿಂದ ಲೈಗಿಂಕ ದೌರ್ಜನ್ಯ (Sexual Assault) ಎಸಗಿರುವಂತಹ ಘಟನೆ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರನಲ್ಲಿ ನಡೆದಿದೆ. ಆರೋಪಿ ನಾಗಪ್ಪ ಬಾಡದ ನನ್ನು ಬಂಧಿಸಲಾಗಿದೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ‌ ದಾಖಲು ಮಾಡಲಾಗಿದೆ.

ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿಸುತ್ತಿದ್ದ ಕಳ್ಳರ ಬಂಧನ;

ಚಿಕ್ಕಮಗಳೂರು: ಆನೆ ದಂತದಲ್ಲಿ ಚದುರಂಗದ ಪಾನ್ ತಯಾರಿಸುತ್ತಿದ್ದ ಕಳ್ಳರ ಬಂಧನ ಮಾಡಿರುವಂತಹ ಘಟನೆ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕಪ್ಪು- ಬಿಳಿ ಬಣ್ಣದ 32 ಪಾನ್ ಸಮೇತ ಬಂಧನ ಮಾಡಲಾಗಿದ್ದು, ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಮೆಲ್ವಿನ್ ಬಂಧಿತ ಆರೋಪಿ. ಆನೆ ದಂತದಲ್ಲಿ ಕೆತ್ತಿದ್ದ ಚೆಸ್ ಪಾನ್ ಇಡುವ ಬಾಕ್ಸ್ ವಶಕ್ಕೆ ಪಡೆಯಲಾಗಿದೆ. ಆರೋಪಿ ಬಳಿ ಚೆಸ್ ಪಾನ್ ಜೊತೆಗೆ ಜಿಂಕೆ ಕೊಂಬು ಪತ್ತೆಯಾಗಿದೆ. ಅರಣ್ಯ ಇಲಾಖೆ ಸಿಐಡಿ ವಿಭಾಗದ ಅಧಿಕಾರಿಗಳಿಂದ ದಾಳಿ ಮಾಡಿದ ವೇಳೆ ಕಳ್ಳರ ಬಂಧನ ಮಾಡಲಾಗಿದೆ.

ಲಾರಿ ಚಾಲಕನ ನಿರ್ಲಕ್ಷ್ಯ ಫುಟ್ ಪಾತ್ ಮೇಲೆ ಹರಿದ ಲಾರಿ ರಾಯಚೂರು: ನಗರದ ಸ್ಟೇಷನ್​ ರಸ್ತೆಯಲ್ಲಿ ಅಕ್ಕಿ ಸಾಗಣೆ ಲಾರಿ ಫುಟ್​ಪಾತ್​ ಮೇಲೆ ಚಲಿಸಿ ಲೋಕಾಯುಕ್ತ ಕಚೇರಿ ಕಾಂಪೌಂಡ್​ಗೆ ಡಿಕ್ಕಿ ಹೊಡೆದಿದೆ. ಮದ್ಯದ ಅಮಲಿನಲ್ಲಿ ಲಾರಿ ಚಲಾಯಿಸುತ್ತಿದ್ದ ಚಾಲಕನಿಂದ ಕೃತ್ಯ. ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೃಷಿ ಹೊಂಡದಲ್ಲಿ ಈಜಲು ಹೋಗಿ ನೀರು ಪಾಲು ದಾವಣಗೆರೆ: ಜಗಳೂರು ತಾಲೂಕಿನ ಚಿಕ್ಕಾರಕೆರೆ ಹೊಸೂರು ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಪ್ರಜ್ವಲ್(11) ನೀರುಪಾಲಾಗಿದ್ದಾರೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ;

PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

Nokia G21: ಬಿಡುಗಡೆಯಾದ ದಿನವೇ ಭರ್ಜರಿ ಸದ್ದು ಮಾಡುತ್ತಿದೆ ನೋಕಿಯಾದ ಹೊಸ ಸ್ಮಾರ್ಟ್​ಫೋನ್

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!