Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರು; ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

ಹಿಂದು ಯುವತಿಯರನ್ನು ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ನಡೆದಿದೆ.

ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರು; ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ
ಹಲ್ಲೆಗೊಳಗಾದ ಯುವಕ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 11, 2022 | 8:00 PM

ಶಿವಮೊಗ್ಗ: ಹಿಂದು (Hindu) ಯುವತಿಯರನ್ನು (Girl) ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ (Boy) ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ (Shivamogga) ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ನಡೆದಿದೆ. ಹರ್ಷ (18) ಹಲ್ಲೆಗೊಳಗಾದ ಯುವಕ. ಹರ್ಷನಿಗೆ 8 ಜನರು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಹರ್ಷನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಗೊಳಗಾದ ಹರ್ಷ, ಹಿಂದು‌ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದು, ಐಟಿಐ ವ್ಯಾಸಂಗ ಮಾಡುತ್ತಿದ್ದಾನೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:00 pm, Mon, 11 July 22

VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ