AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟೆನಾಡಿನಲ್ಲಿ ಕೈಚಳಕ ತೋರಿದ್ದ ಚೋರರು ಅರೆಸ್ಟ್

ಚಿತ್ರದುರ್ಗ: ಅ ಗ್ಯಾಂಗ್​ ಕೋಟೆನಾಡಿನ ಜನರ ನೆಮ್ಮದಿ ಕೆಡಿಸಿತ್ತು. ಪೊಲೀಸ್ರಂತೂ ಅವರಿಗಾಗಿ ಇನ್ನಿಲ್ಲದ ತಲೆ ಕೆಡಿಸಿಕೊಂಡಿದ್ರು. ಕೊನೆಗೂ ಆ ಗ್ಯಾಂಗ್ ಪೊಲೀಸರ ಕೈಗೆ ಲಾಕ್​​​​ ಆಗಿದೆ. ಕಣ್ಣು ಕುಕ್ಕೋ ಚಿನ್ನಾಭರಣ.. ಜೋಡಿಸಿಟ್ಟಿರೋ ಬೆಳ್ಳಿ ವಸ್ತುಗಳು. ಅಂದಹಾಗೇ ಇದೆಲ್ಲ, ಪ್ರದರ್ಶನಕ್ಕಿಟ್ಟಿರೋ ವಸ್ತುಗಳಲ್ಲ. ಖದೀಮರಿಂದ ಜಪ್ತಿ ಮಾಡಿರೋ ಮಾಲು. ಲಕ್ಷಾಂತರ ರೂಪಾಯಿ ಬೆಲೆ ಬಾಳೋ ಈ ವಸ್ತುಗಳನ್ನ ಕದ್ದಿದ್ದಾರೆ. ಕಳ್ಳರನ್ನ ಖೆಡ್ಡಾಗೆ ಕೆಡವಿದ ಪೊಲೀಸರು: ಎಸ್.. ನೋಡಿ.. ಇವರೋ, ಇವರ ಮುಖವೋ.. ಒಣಗಿದ ಕಡ್ಡಿಯಂತಿರೋ ಇವ್ರೆಲ್ಲ ಮಾಮೂಲಿ ಆಸಾಮಿಗಳಲ್ಲ. ಚಿತ್ರದುರ್ಗ ಜಿಲ್ಲೆ […]

ಕೋಟೆನಾಡಿನಲ್ಲಿ ಕೈಚಳಕ ತೋರಿದ್ದ ಚೋರರು ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 02, 2020 | 2:39 PM

Share

ಚಿತ್ರದುರ್ಗ: ಅ ಗ್ಯಾಂಗ್​ ಕೋಟೆನಾಡಿನ ಜನರ ನೆಮ್ಮದಿ ಕೆಡಿಸಿತ್ತು. ಪೊಲೀಸ್ರಂತೂ ಅವರಿಗಾಗಿ ಇನ್ನಿಲ್ಲದ ತಲೆ ಕೆಡಿಸಿಕೊಂಡಿದ್ರು. ಕೊನೆಗೂ ಆ ಗ್ಯಾಂಗ್ ಪೊಲೀಸರ ಕೈಗೆ ಲಾಕ್​​​​ ಆಗಿದೆ. ಕಣ್ಣು ಕುಕ್ಕೋ ಚಿನ್ನಾಭರಣ.. ಜೋಡಿಸಿಟ್ಟಿರೋ ಬೆಳ್ಳಿ ವಸ್ತುಗಳು. ಅಂದಹಾಗೇ ಇದೆಲ್ಲ, ಪ್ರದರ್ಶನಕ್ಕಿಟ್ಟಿರೋ ವಸ್ತುಗಳಲ್ಲ. ಖದೀಮರಿಂದ ಜಪ್ತಿ ಮಾಡಿರೋ ಮಾಲು. ಲಕ್ಷಾಂತರ ರೂಪಾಯಿ ಬೆಲೆ ಬಾಳೋ ಈ ವಸ್ತುಗಳನ್ನ ಕದ್ದಿದ್ದಾರೆ.

ಕಳ್ಳರನ್ನ ಖೆಡ್ಡಾಗೆ ಕೆಡವಿದ ಪೊಲೀಸರು: ಎಸ್.. ನೋಡಿ.. ಇವರೋ, ಇವರ ಮುಖವೋ.. ಒಣಗಿದ ಕಡ್ಡಿಯಂತಿರೋ ಇವ್ರೆಲ್ಲ ಮಾಮೂಲಿ ಆಸಾಮಿಗಳಲ್ಲ. ಚಿತ್ರದುರ್ಗ ಜಿಲ್ಲೆ ಜನರನ್ನ ಇನ್ನಿಲ್ಲದಂತೆ ಕಾಡಿದ್ದ ಮಿಕಗಳು. ಕಳೆದೊಂದು ತಿಂಗಳಿಂದ ಜಿಲ್ಲೆಯ ಹಲವೆಡೆ ಕೈಚಳಕ ತೋರಿಸಿದ್ದ ಈ ಖದೀಮರನ್ನ, ಹಿರಿಯೂರು ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ.

ಬಾಗೇಪಲ್ಲಿಯ ಉಮಾಶಂಕರರೆಡ್ಡಿ, ರಮೇಶ ಹಾಗೂ ಪಾವಗಡದ ಜಗನ್ನಾಥ ಜಿಲ್ಲೆಯ ಅನೇಕ ಕಡೆ ಕಳ್ಳತನ ಎಸಗಿದ್ರು. ಇದೀಗ, ಮೂವರನ್ನ ಪೊಲೀಸರು ಬಂಧಿಸಿದ್ದು 10 ಲಕ್ಷ ಮೌಲ್ಯದ 1ಕೆಜಿ ಬೆಳ್ಳಿ, 230 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಇನ್ನು ಪೊಲೀಸರು ಕಿರಾತಕರ ಬೇಟೆ ಆಡಿರುವ ಸುದ್ದಿ ತಿಳಿಯುತ್ತಿದ್ದಂತೆ ದುರ್ಗದ ಜನ ಫುಲ್ ಖುಷ್ ಆಗಿದ್ದಾರೆ. ಆತಂಕ ಹುಟ್ಟಿಸಿದ್ದ ಕಿರಾತಕರ ಹೆಡೆಮುರಿ ಕಟ್ಟಿದ ಪೊಲೀಸರಿಗೆ ಭೇಷ್ ಅಂದಿದ್ದಾರೆ. ಒಟ್ನಲ್ಲಿ, ಖತರ್ನಾಕ್​​ ಕಳ್ಳರ ಬಂಧನದೊಂದಿಗೆ ಚಿತ್ರದುರ್ಗದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಇದೀಗ, ಕಿರಾತಕರನ್ನ ಪೊಲೀಸರು ವಿಚಾರಣೆ ನಡೆಸ್ತಿದ್ದು, ಪ್ರಕರಣಗಳನ್ನ ಕೆದಕುತ್ತಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ