AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey trap: ಪ್ರಾಂಶುಪಾಲರಿಗೆ ಹನಿ ಟ್ರ್ಯಾಪ್ ಮಾಡುತ್ತಿದ್ದ ಯುವತಿ ಸೇರಿ ಇಡೀ ಗ್ಯಾಂಗ್‌ ಅರೆಸ್ಟ್

ಸದರಿ ಪ್ರಿನ್ಸಿಪಾಲ್ ಬಾರ್ ಲೈಸೆನ್ಸ್ ಪಡೆದುಕೊಳ್ಳಲು ಪ್ರಯತ್ನ ಮಾಡ್ತಿದ್ದರು. ಇದನ್ನೆ ಬಳಸಿಕೊಂಡು ಅರೋಪಿಗಳು ಹನಿ ಟ್ರಾಪ್​ ಮಾಡಲು ಮುಂದಾಗಿದ್ದರು. ಲೈಸೆನ್ಸ್ ಕೊಡಿಸುವುದಾಗಿ ಪರಿಚಯ ಮಾಡಿಕೊಂಡಿದ್ದರು. ನಂತರ ಫೋನ್ ನಲ್ಲಿ ಮಾತನಾಡಿ ಸಲುಗೆ ಪಡೆದು ಪ್ಲಾನ್ ಮಾಡಿದ್ದರು.

Honey trap: ಪ್ರಾಂಶುಪಾಲರಿಗೆ ಹನಿ ಟ್ರ್ಯಾಪ್ ಮಾಡುತ್ತಿದ್ದ ಯುವತಿ ಸೇರಿ ಇಡೀ ಗ್ಯಾಂಗ್‌ ಅರೆಸ್ಟ್
ಪ್ರಾಂಶುಪಾಲರಿಗೆ ಹನಿ ಟ್ರ್ಯಾಪ್ ಮಾಡುತ್ತಿದ್ದ ಯುವತಿ ಸೇರಿ ಇಡೀ ಗ್ಯಾಂಗ್‌ ಅರೆಸ್ಟ್
TV9 Web
| Edited By: |

Updated on:Nov 04, 2021 | 11:18 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಹನಿ ಟ್ರ್ಯಾಪ್ ಮಾಡುತ್ತಿದ್ದ ತಂಡವನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಗಳಾದ ತ್ರಿಶಾ, ಮುತ್ತು, ಪೆದ್ದರೆಡ್ಡಿ ಮತ್ತು ದಾಮೋದರ್ ಎಂಬುವವರು ಸೆರೆಯಾಗಿದ್ದಾರೆ. ಆರೋಪಿಗಳು ಫೋನ್‌ನಲ್ಲಿ ಮಾತನಾಡಿ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡಿದ್ದರು. ಮನೆಗೆ ಹೋದಾಗ ನಕಲಿ ಪ್ರೆಸ್ ಕಾರ್ಡ್ ತೋರಿಸಿ ಬೆದರಿಕೆ ಹಾಕಿದ್ದರು. 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು 3 ಲಕ್ಷ ಪಡೆದು ಕಳಿಸಿದ್ದರು. ನಂದಿನಿ ಲೇಔಟ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅರೆಸ್ಟ್ ಅಗಿರುವ ಗ್ಯಾಂಗ್ ಪ್ರಾಂಶುಪಾಲರಿಗೆ ಹನಿ ಟ್ರಾಪ್ ಮಾಡಿತ್ತು. ನಂತರ ಅವರು ನಂದಿನಿ ಲೇಔಟ್ ಠಾಣೆ ಗೆ ದೂರು ನೀಡಿದ್ದರು. ಸದ್ಯ ಅರೋಪಿಗಳನ್ನು ನಂದಿನಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಸದರಿ ಪ್ರಿನ್ಸಿಪಾಲ್ ಬಾರ್ ಲೈಸೆನ್ಸ್ ಪಡೆದುಕೊಳ್ಳಲು ಪ್ರಯತ್ನ ಮಾಡ್ತಿದ್ದರು. ಇದನ್ನೆ ಬಳಸಿಕೊಂಡು ಅರೋಪಿಗಳು ಹನಿ ಟ್ರಾಪ್​ ಮಾಡಲು ಮುಂದಾಗಿದ್ದರು. ಲೈಸೆನ್ಸ್ ಕೊಡಿಸುವುದಾಗಿ ಪರಿಚಯ ಮಾಡಿಕೊಂಡಿದ್ದರು. ನಂತರ ಫೋನ್ ನಲ್ಲಿ ಮಾತನಾಡಿ ಸಲುಗೆ ಪಡೆದು ಪ್ಲಾನ್ ಮಾಡಿದ್ದರು.

Mysuru Commuters Reacts Over Petrol Rate Slashed To Rs 95, Diesel To Rs 81 Per Litre From Today

(honey trap gang arrested by nandini layout police in bangalore)

Published On - 11:14 am, Thu, 4 November 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ