Video: ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು ಕಾರು ಅಪಘಾತವಾಗಿದೆ ಎನ್ನಲಾದ ಸ್ಥಳ ಇದೇ ನೋಡಿ
ಚಂದ್ರು ಕಾರು ಅಪಘಾತವಾಗಿದೆಯೆನ್ನಲಾದ ಸ್ಥಳ ಇದೇ ನೋಡಿ.
ದಾವಣಗೆರೆ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಇಂದು(,03) ಶವ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಕಾರಿನ ಸಹಿತ ಚಂದ್ರಶೇಖರ್ನ ಮೃತದೇಹ ಸಿಕ್ಕಿದೆ.
ಕಾಲುವೆಯಿಂದ ಕ್ರೇನ್ ಮೂಲಕ ಚಂದ್ರಶೇಖರ್ ಕಾರನ್ನು ಮೇಲೆತ್ತಲಾಗಿದ್ದು, ಕಾರಿನಲ್ಲಿ ಏರ್ ಬ್ಯಾಗ್ ಸಹ ಓಪನ್ ಆಗಿರುವುದು ತಿಳಿದುಬಂದಿದೆ. ಇನ್ನು ಕಾರಿನ ಮುಂಭಾಗದ ಬಿಡಿಭಾಗಗಗಳು ರಸ್ತೆ ಪಕ್ಕ ಬಿದ್ದಿರುವುದು ಕಂಡುಬಂದಿದೆ. ಚಂದ್ರು ಕಾರು ಅಪಘಾತವಾಗಿದೆಯೆನ್ನಲಾದ ಸ್ಥಳ ಇದೇ ನೋಡಿ.
Follow Us
Latest Videos
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು

