Video: ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರು ಕಾರು ಅಪಘಾತವಾಗಿದೆ ಎನ್ನಲಾದ ಸ್ಥಳ ಇದೇ ನೋಡಿ
ಚಂದ್ರು ಕಾರು ಅಪಘಾತವಾಗಿದೆಯೆನ್ನಲಾದ ಸ್ಥಳ ಇದೇ ನೋಡಿ.
ದಾವಣಗೆರೆ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಇಂದು(,03) ಶವ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಕಾರಿನ ಸಹಿತ ಚಂದ್ರಶೇಖರ್ನ ಮೃತದೇಹ ಸಿಕ್ಕಿದೆ.
ಕಾಲುವೆಯಿಂದ ಕ್ರೇನ್ ಮೂಲಕ ಚಂದ್ರಶೇಖರ್ ಕಾರನ್ನು ಮೇಲೆತ್ತಲಾಗಿದ್ದು, ಕಾರಿನಲ್ಲಿ ಏರ್ ಬ್ಯಾಗ್ ಸಹ ಓಪನ್ ಆಗಿರುವುದು ತಿಳಿದುಬಂದಿದೆ. ಇನ್ನು ಕಾರಿನ ಮುಂಭಾಗದ ಬಿಡಿಭಾಗಗಗಳು ರಸ್ತೆ ಪಕ್ಕ ಬಿದ್ದಿರುವುದು ಕಂಡುಬಂದಿದೆ. ಚಂದ್ರು ಕಾರು ಅಪಘಾತವಾಗಿದೆಯೆನ್ನಲಾದ ಸ್ಥಳ ಇದೇ ನೋಡಿ.
Latest Videos

ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
