AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರು ಸ್ನಾನ ಮಾಡುತ್ತಿರುವಾಗ ಬಾತ್ರೂಮ್‌ಗೆ ಇಣುಕಿದ ಹಾಸ್ಟೆಲ್ ಕ್ಯಾಂಟೀನ್‌ ಉದ್ಯೋಗಿಯ ಬಂಧನ

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮಹಿಳಾ ಹಾಸ್ಟೆಲ್ ಕ್ಯಾಂಟೀನ್‌ನ ಉದ್ಯೋಗಿಯೊಬ್ಬ ಮಹಿಳೆಯರ ಬಾತ್ರೂಮ್‌ಗೆ ಇಣುಕಿ ನೋಡಿದಾಗ ಸಿಕ್ಕಿಬಿದ್ದಿದ್ದಾರೆ. ನಂತರ ಆ ವ್ಯಕ್ತಿಯನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯರು ಸ್ನಾನ ಮಾಡುತ್ತಿರುವಾಗ ಬಾತ್ರೂಮ್‌ಗೆ ಇಣುಕಿದ  ಹಾಸ್ಟೆಲ್ ಕ್ಯಾಂಟೀನ್‌ ಉದ್ಯೋಗಿಯ ಬಂಧನ
TV9 Web
| Edited By: |

Updated on:Sep 20, 2022 | 5:26 PM

Share

ಬಾಂಬೆ: ಈ ಹಿಂದೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯಂತೆ ಇದೀಗ ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮಹಿಳಾ ಹಾಸ್ಟೆಲ್ ಕ್ಯಾಂಟೀನ್‌ನ ಉದ್ಯೋಗಿಯೊಬ್ಬ ಮಹಿಳೆಯರ ಬಾತ್ರೂಮ್‌ಗೆ ಇಣುಕಿ ನೋಡಿದಾಗ ಸಿಕ್ಕಿಬಿದ್ದಿದ್ದಾರೆ. ನಂತರ ಆ ವ್ಯಕ್ತಿಯನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ತಮ್ಮ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಎಂಬ ಮಹಿಳಾ ವಿದ್ಯಾರ್ಥಿಗಳ ಆರೋಪಿಸಿದ್ದಾರೆ.

ಕಿಟಕಿಯ ಸೀಳಿನ ಮೂಲಕ ಹಾಸ್ಟೆಲ್ ಕ್ಯಾಂಟೀನ್‌ ಸಿಬ್ಬಂದಿಗಳು ಬಾತ್ರೂಮ್‌ಗೆ ಇಣುಕಿ ನೋಡುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿನಿಯೊಬ್ಬಳು ಅಲಾರಾಂ ಮಾಡಿದ್ದಾರೆ. ಅಂದು ಭಾನುವಾರ ಆ ಕಾರಣಕ್ಕೆ ಕ್ಯಾಂಟೀನ್ ಅನ್ನು ಮುಚ್ಚಲಾಗಿತ್ತು ಆದರೆ ಆ ಸಮಯದಲ್ಲಿ ಕಾರ್ಮಿಕರು ಹಾಸ್ಟೆಲ್ ಆವರಣದಲ್ಲಿದ್ದರು. ಹಾಸ್ಟೆಲ್ ಕಟ್ಟಡದ ಬಾತ್ರೂಮ್‌​ಗಳು ನೆಲ ಮಹಡಿಯಿಂದ ಪೈಪ್‌ಗಳೊಂದಿಗೆ ಪ್ಲಾಟ್‌ಫಾರ್ಮ್ ತರಹದ ಪ್ರದೇಶದಲ್ಲಿ ಕಿಟಕಿಗಳನ್ನು ಹೊಂದಿವೆ ಎಂದು ಐಐಟಿ ವಿದ್ಯಾರ್ಥಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೈಪ್ ಡಕ್ಟ್ ಏರಿಕೊಂಡು ಬಂದು ಮಹಿಳೆಯರು ಸಾನ್ನ ಮಾಡುವ ವಿಡಿಯೋಗಳನ್ನು ಮಾಡಿದ್ದಾರೆ. ಇದೀಗ ಆರೋಪಿಗಳ ಬಂಧಿಸಿದ್ದು ಆರೋಪಿಗಳಿಂದ ವಶಪಡಿಸಿಕೊಂಡ ಫೋನ್‌ಗಳಲ್ಲಿ ಯಾವುದೇ ದೃಶ್ಯಾವಳಿಗಳು ಕಂಡುಬಂದಿಲ್ಲ ಎಂದು ಹೇಳಲಾಗಿದೆ. ಆರಂಭಿಕ ತನಿಖೆಗಳು ಯಾವುದೇ ದಾಖಲೆಗಳು ಕಂಡು ಬಂದಿಲ್ಲ. ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Published On - 5:26 pm, Tue, 20 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ