AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರು ಸ್ನಾನ ಮಾಡುತ್ತಿರುವಾಗ ಬಾತ್ರೂಮ್‌ಗೆ ಇಣುಕಿದ ಹಾಸ್ಟೆಲ್ ಕ್ಯಾಂಟೀನ್‌ ಉದ್ಯೋಗಿಯ ಬಂಧನ

ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮಹಿಳಾ ಹಾಸ್ಟೆಲ್ ಕ್ಯಾಂಟೀನ್‌ನ ಉದ್ಯೋಗಿಯೊಬ್ಬ ಮಹಿಳೆಯರ ಬಾತ್ರೂಮ್‌ಗೆ ಇಣುಕಿ ನೋಡಿದಾಗ ಸಿಕ್ಕಿಬಿದ್ದಿದ್ದಾರೆ. ನಂತರ ಆ ವ್ಯಕ್ತಿಯನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯರು ಸ್ನಾನ ಮಾಡುತ್ತಿರುವಾಗ ಬಾತ್ರೂಮ್‌ಗೆ ಇಣುಕಿದ  ಹಾಸ್ಟೆಲ್ ಕ್ಯಾಂಟೀನ್‌ ಉದ್ಯೋಗಿಯ ಬಂಧನ
TV9 Web
| Edited By: |

Updated on:Sep 20, 2022 | 5:26 PM

Share

ಬಾಂಬೆ: ಈ ಹಿಂದೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಯಂತೆ ಇದೀಗ ಬಾಂಬೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮಹಿಳಾ ಹಾಸ್ಟೆಲ್ ಕ್ಯಾಂಟೀನ್‌ನ ಉದ್ಯೋಗಿಯೊಬ್ಬ ಮಹಿಳೆಯರ ಬಾತ್ರೂಮ್‌ಗೆ ಇಣುಕಿ ನೋಡಿದಾಗ ಸಿಕ್ಕಿಬಿದ್ದಿದ್ದಾರೆ. ನಂತರ ಆ ವ್ಯಕ್ತಿಯನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ತಮ್ಮ ವೀಡಿಯೊಗಳನ್ನು ಚಿತ್ರೀಕರಿಸಿದ್ದಾರೆ ಎಂಬ ಮಹಿಳಾ ವಿದ್ಯಾರ್ಥಿಗಳ ಆರೋಪಿಸಿದ್ದಾರೆ.

ಕಿಟಕಿಯ ಸೀಳಿನ ಮೂಲಕ ಹಾಸ್ಟೆಲ್ ಕ್ಯಾಂಟೀನ್‌ ಸಿಬ್ಬಂದಿಗಳು ಬಾತ್ರೂಮ್‌ಗೆ ಇಣುಕಿ ನೋಡುತ್ತಿರುವುದನ್ನು ಗಮನಿಸಿದ ವಿದ್ಯಾರ್ಥಿನಿಯೊಬ್ಬಳು ಅಲಾರಾಂ ಮಾಡಿದ್ದಾರೆ. ಅಂದು ಭಾನುವಾರ ಆ ಕಾರಣಕ್ಕೆ ಕ್ಯಾಂಟೀನ್ ಅನ್ನು ಮುಚ್ಚಲಾಗಿತ್ತು ಆದರೆ ಆ ಸಮಯದಲ್ಲಿ ಕಾರ್ಮಿಕರು ಹಾಸ್ಟೆಲ್ ಆವರಣದಲ್ಲಿದ್ದರು. ಹಾಸ್ಟೆಲ್ ಕಟ್ಟಡದ ಬಾತ್ರೂಮ್‌​ಗಳು ನೆಲ ಮಹಡಿಯಿಂದ ಪೈಪ್‌ಗಳೊಂದಿಗೆ ಪ್ಲಾಟ್‌ಫಾರ್ಮ್ ತರಹದ ಪ್ರದೇಶದಲ್ಲಿ ಕಿಟಕಿಗಳನ್ನು ಹೊಂದಿವೆ ಎಂದು ಐಐಟಿ ವಿದ್ಯಾರ್ಥಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೈಪ್ ಡಕ್ಟ್ ಏರಿಕೊಂಡು ಬಂದು ಮಹಿಳೆಯರು ಸಾನ್ನ ಮಾಡುವ ವಿಡಿಯೋಗಳನ್ನು ಮಾಡಿದ್ದಾರೆ. ಇದೀಗ ಆರೋಪಿಗಳ ಬಂಧಿಸಿದ್ದು ಆರೋಪಿಗಳಿಂದ ವಶಪಡಿಸಿಕೊಂಡ ಫೋನ್‌ಗಳಲ್ಲಿ ಯಾವುದೇ ದೃಶ್ಯಾವಳಿಗಳು ಕಂಡುಬಂದಿಲ್ಲ ಎಂದು ಹೇಳಲಾಗಿದೆ. ಆರಂಭಿಕ ತನಿಖೆಗಳು ಯಾವುದೇ ದಾಖಲೆಗಳು ಕಂಡು ಬಂದಿಲ್ಲ. ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

Published On - 5:26 pm, Tue, 20 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ