Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಿಂದ ಪಂಜಾಬ್​ಗೆ ಬಂದು ಪತ್ನಿಯನ್ನು ಹೊಡೆದು ಕೊಂದ ಪತಿ

ಇಟಲಿಯಿಂದ ಭಾರತಕ್ಕೆ ಹಿಂದಿರುಗಿದ ಕೆಲವೇ ಗಂಟೆಗಳ ಬಳಿಕ ಪತಿಯೊಬ್ಬ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಪಂಜಾಬ್​ನ ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು, ಪತಿಯು ಪತ್ನಿಯನ್ನು ಪದೇ ಪದೇ ನೆಲಕ್ಕೆ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದಾನೆ.

ವಿದೇಶದಿಂದ ಪಂಜಾಬ್​ಗೆ ಬಂದು ಪತ್ನಿಯನ್ನು ಹೊಡೆದು ಕೊಂದ ಪತಿ
ಸಾವುImage Credit source: India Today
Follow us
ನಯನಾ ರಾಜೀವ್
|

Updated on: Nov 01, 2023 | 10:17 AM

ಇಟಲಿಯಿಂದ ಭಾರತಕ್ಕೆ ಹಿಂದಿರುಗಿದ ಕೆಲವೇ ಗಂಟೆಗಳ ಬಳಿಕ ಪತಿಯೊಬ್ಬ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆ ಪಂಜಾಬ್​ನಲ್ಲಿ ನಡೆದಿದೆ. ಪಂಜಾಬ್​ನ ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು, ಪತಿಯು ಪತ್ನಿಯನ್ನು ಪದೇ ಪದೇ ನೆಲಕ್ಕೆ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದಾನೆ.

ಕಪುರ್ತಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವತ್ಸಲಾ ಗುಪ್ತಾ ಮಾತನಾಡಿ, ಅನಿವಾಸಿ ಭಾರತೀಯನನ್ನು ಸುಖದೇವ್ ಸಿಂಗ್ ಎಂದು ಗುರುತಿಸಲಾಗಿದ್ದು, ಸೋಮವಾರ ಇಟಲಿಯಿಂದ ಸಂಧು ಚಾಥಾ ಗ್ರಾಮದ ತನ್ನ ಮನೆಗೆ ಮರಳಿದ್ದ.

ಅದೇ ದಿನ, ಅವರು ತಮ್ಮ ಪತ್ನಿ ಹರ್‌ಪ್ರೀತ್ ಕೌರ್ (45) ಅವರೊಂದಿಗೆ ಯಾವುದೋ ವಿಷಯಕ್ಕೆ ತೀವ್ರ ಜಗಳವಾಡಿದ್ದರು ಎಸ್​ಎಸ್‌ಪಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಮೆರಿಕದ ಜಿಮ್​ನಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಚಾಕುವಿನಿಂದ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಸಿಂಗ್ ಕೌರ್ ಅವರನ್ನು ತನ್ನ ಕೋಣೆಗೆ ಎಳೆದೊಯ್ದರು ಮತ್ತು ಆಕೆಯ ತಲೆಯನ್ನು ನೆಲದ ಮೇಲೆ ಪದೇ ಪದೇ ಜಜ್ಜಿದ್ದಾರೆ, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೆ ನಿಜವಾದ ಕಾರಣ ಇನ್ನಷ್ಟೇ ಹೊರಬರಬೇಕಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು