AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನಕ್ಕೆ ಹೋದಾಗ ಎಚ್ಚರಗೊಂಡ ಮನೆಯವರು, ಇಬ್ಬರ ಹತ್ಯೆ ಮಾಡಿದ ಕಳ್ಳ

ಮಂಗಳೂರು: ಯುವಕನೊಬ್ಬ ಕುರಿಯ ಗ್ರಾಮದಲ್ಲಿ ಮೊನ್ನೆ ತಡರಾತ್ರಿ ಮನೆಗೆ ನುಗ್ಗಿ, ಇಬ್ಬರ ಭೀಕರ ಹತ್ಯೆ ಬಳಿಕ ಒಂದು ಕೊಲೆ ಯತ್ನ ಮಾಡಿರುವ ಪ್ರಕರಣ ನಡೆದಿದೆ. ಆರೋಪಿ ಕರೀಂ ಖಾನ್(29) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಶೇಕ್ ಕೊಗ್ಗು ಸಾಹೇಬ್ (70) ಮತ್ತು ಶಾಮಿಯಾ ಭಾನು (16) ಹತ್ಯೆಗೀಡಾದವರು. ಖತೀಜಾಬಿ ಎಂಬ ಮಹಿಳೆ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ. ಗೋಡೆ ಮತ್ತು ಹೆಂಚಿನ ನಡುವೆ ಮನೆ ಒಳಗೆ ನುಗ್ಗಿ ಕಳ್ಳತನ ಮಾಡಲು ಹೋದಾಗ ಮನೆಯವರು ಎಚ್ಚರಗೊಂಡ ಹಿನ್ನೆಲೆ, ಆರೋಪಿ ಕರೀಂ […]

ಕಳ್ಳತನಕ್ಕೆ ಹೋದಾಗ ಎಚ್ಚರಗೊಂಡ ಮನೆಯವರು, ಇಬ್ಬರ ಹತ್ಯೆ ಮಾಡಿದ ಕಳ್ಳ
ಸಾಧು ಶ್ರೀನಾಥ್​
|

Updated on:Nov 20, 2019 | 11:24 AM

Share

ಮಂಗಳೂರು: ಯುವಕನೊಬ್ಬ ಕುರಿಯ ಗ್ರಾಮದಲ್ಲಿ ಮೊನ್ನೆ ತಡರಾತ್ರಿ ಮನೆಗೆ ನುಗ್ಗಿ, ಇಬ್ಬರ ಭೀಕರ ಹತ್ಯೆ ಬಳಿಕ ಒಂದು ಕೊಲೆ ಯತ್ನ ಮಾಡಿರುವ ಪ್ರಕರಣ ನಡೆದಿದೆ. ಆರೋಪಿ ಕರೀಂ ಖಾನ್(29) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಶೇಕ್ ಕೊಗ್ಗು ಸಾಹೇಬ್ (70) ಮತ್ತು ಶಾಮಿಯಾ ಭಾನು (16) ಹತ್ಯೆಗೀಡಾದವರು. ಖತೀಜಾಬಿ ಎಂಬ ಮಹಿಳೆ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ.

ಗೋಡೆ ಮತ್ತು ಹೆಂಚಿನ ನಡುವೆ ಮನೆ ಒಳಗೆ ನುಗ್ಗಿ ಕಳ್ಳತನ ಮಾಡಲು ಹೋದಾಗ ಮನೆಯವರು ಎಚ್ಚರಗೊಂಡ ಹಿನ್ನೆಲೆ, ಆರೋಪಿ ಕರೀಂ ಇಬ್ಬರನ್ನು ಕೊಲೆಗೈದು, ಮಹಿಳೆಯ ಕೊಲೆಗೆ ಯತ್ನಿಸಿದ್ದಾನೆ. ಎಲ್ಲಾ ಪರಿಚಯಸ್ಥರೇ ಆಗಿದ್ರಿಂದ ಸಿಕ್ಕಿಹಾಕಿಕೊಳ್ಳುವ ಭಯದಿಂದ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಬಂಧಿತ ಕರೀಂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ. ಆರೋಪಿ ಕರೀಂ ಹತ್ಯೆಗಳ ಮಾಡಿದ ಬಳಿಕವೂ ಮನೆಯಲ್ಲಿದ್ದ 30 ಗ್ರಾಂ ಚಿನ್ನ, 6000 ನಗದು ಕದ್ದು ಪರಾರಿಯಾಗಿದ್ದ.

ಹಣಕಾಸಿನ ಮನಸ್ತಾಪ, ದ್ವೇಷ: ಶೇಕ್ ಜೊತೆ ಈ ಹಿಂದೆ ಹಣಕಾಸಿನ ವಿಚಾರದಲ್ಲೂ ಮನಸ್ತಾಪವುಂಟಾಗಿತ್ತು. ಈ ದ್ವೇಷದಿಂದ ಕೂಡ ಬರ್ಬರ ಹತ್ಯಾಕಾಂಡ ನಡೆದಿರುವ ಸಾಧ್ಯತೆಯಿದೆ. ಕದ್ದುಕೊಂಡು ಹೋಗಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 11:20 am, Wed, 20 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ