AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನಕ್ಕೆ ಹೋದಾಗ ಎಚ್ಚರಗೊಂಡ ಮನೆಯವರು, ಇಬ್ಬರ ಹತ್ಯೆ ಮಾಡಿದ ಕಳ್ಳ

ಮಂಗಳೂರು: ಯುವಕನೊಬ್ಬ ಕುರಿಯ ಗ್ರಾಮದಲ್ಲಿ ಮೊನ್ನೆ ತಡರಾತ್ರಿ ಮನೆಗೆ ನುಗ್ಗಿ, ಇಬ್ಬರ ಭೀಕರ ಹತ್ಯೆ ಬಳಿಕ ಒಂದು ಕೊಲೆ ಯತ್ನ ಮಾಡಿರುವ ಪ್ರಕರಣ ನಡೆದಿದೆ. ಆರೋಪಿ ಕರೀಂ ಖಾನ್(29) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಶೇಕ್ ಕೊಗ್ಗು ಸಾಹೇಬ್ (70) ಮತ್ತು ಶಾಮಿಯಾ ಭಾನು (16) ಹತ್ಯೆಗೀಡಾದವರು. ಖತೀಜಾಬಿ ಎಂಬ ಮಹಿಳೆ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ. ಗೋಡೆ ಮತ್ತು ಹೆಂಚಿನ ನಡುವೆ ಮನೆ ಒಳಗೆ ನುಗ್ಗಿ ಕಳ್ಳತನ ಮಾಡಲು ಹೋದಾಗ ಮನೆಯವರು ಎಚ್ಚರಗೊಂಡ ಹಿನ್ನೆಲೆ, ಆರೋಪಿ ಕರೀಂ […]

ಕಳ್ಳತನಕ್ಕೆ ಹೋದಾಗ ಎಚ್ಚರಗೊಂಡ ಮನೆಯವರು, ಇಬ್ಬರ ಹತ್ಯೆ ಮಾಡಿದ ಕಳ್ಳ
ಸಾಧು ಶ್ರೀನಾಥ್​
|

Updated on:Nov 20, 2019 | 11:24 AM

Share

ಮಂಗಳೂರು: ಯುವಕನೊಬ್ಬ ಕುರಿಯ ಗ್ರಾಮದಲ್ಲಿ ಮೊನ್ನೆ ತಡರಾತ್ರಿ ಮನೆಗೆ ನುಗ್ಗಿ, ಇಬ್ಬರ ಭೀಕರ ಹತ್ಯೆ ಬಳಿಕ ಒಂದು ಕೊಲೆ ಯತ್ನ ಮಾಡಿರುವ ಪ್ರಕರಣ ನಡೆದಿದೆ. ಆರೋಪಿ ಕರೀಂ ಖಾನ್(29) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಶೇಕ್ ಕೊಗ್ಗು ಸಾಹೇಬ್ (70) ಮತ್ತು ಶಾಮಿಯಾ ಭಾನು (16) ಹತ್ಯೆಗೀಡಾದವರು. ಖತೀಜಾಬಿ ಎಂಬ ಮಹಿಳೆ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ.

ಗೋಡೆ ಮತ್ತು ಹೆಂಚಿನ ನಡುವೆ ಮನೆ ಒಳಗೆ ನುಗ್ಗಿ ಕಳ್ಳತನ ಮಾಡಲು ಹೋದಾಗ ಮನೆಯವರು ಎಚ್ಚರಗೊಂಡ ಹಿನ್ನೆಲೆ, ಆರೋಪಿ ಕರೀಂ ಇಬ್ಬರನ್ನು ಕೊಲೆಗೈದು, ಮಹಿಳೆಯ ಕೊಲೆಗೆ ಯತ್ನಿಸಿದ್ದಾನೆ. ಎಲ್ಲಾ ಪರಿಚಯಸ್ಥರೇ ಆಗಿದ್ರಿಂದ ಸಿಕ್ಕಿಹಾಕಿಕೊಳ್ಳುವ ಭಯದಿಂದ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಬಂಧಿತ ಕರೀಂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ. ಆರೋಪಿ ಕರೀಂ ಹತ್ಯೆಗಳ ಮಾಡಿದ ಬಳಿಕವೂ ಮನೆಯಲ್ಲಿದ್ದ 30 ಗ್ರಾಂ ಚಿನ್ನ, 6000 ನಗದು ಕದ್ದು ಪರಾರಿಯಾಗಿದ್ದ.

ಹಣಕಾಸಿನ ಮನಸ್ತಾಪ, ದ್ವೇಷ: ಶೇಕ್ ಜೊತೆ ಈ ಹಿಂದೆ ಹಣಕಾಸಿನ ವಿಚಾರದಲ್ಲೂ ಮನಸ್ತಾಪವುಂಟಾಗಿತ್ತು. ಈ ದ್ವೇಷದಿಂದ ಕೂಡ ಬರ್ಬರ ಹತ್ಯಾಕಾಂಡ ನಡೆದಿರುವ ಸಾಧ್ಯತೆಯಿದೆ. ಕದ್ದುಕೊಂಡು ಹೋಗಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 11:20 am, Wed, 20 November 19

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ