AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನಕ್ಕೆ ಹೋದಾಗ ಎಚ್ಚರಗೊಂಡ ಮನೆಯವರು, ಇಬ್ಬರ ಹತ್ಯೆ ಮಾಡಿದ ಕಳ್ಳ

ಮಂಗಳೂರು: ಯುವಕನೊಬ್ಬ ಕುರಿಯ ಗ್ರಾಮದಲ್ಲಿ ಮೊನ್ನೆ ತಡರಾತ್ರಿ ಮನೆಗೆ ನುಗ್ಗಿ, ಇಬ್ಬರ ಭೀಕರ ಹತ್ಯೆ ಬಳಿಕ ಒಂದು ಕೊಲೆ ಯತ್ನ ಮಾಡಿರುವ ಪ್ರಕರಣ ನಡೆದಿದೆ. ಆರೋಪಿ ಕರೀಂ ಖಾನ್(29) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಶೇಕ್ ಕೊಗ್ಗು ಸಾಹೇಬ್ (70) ಮತ್ತು ಶಾಮಿಯಾ ಭಾನು (16) ಹತ್ಯೆಗೀಡಾದವರು. ಖತೀಜಾಬಿ ಎಂಬ ಮಹಿಳೆ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ. ಗೋಡೆ ಮತ್ತು ಹೆಂಚಿನ ನಡುವೆ ಮನೆ ಒಳಗೆ ನುಗ್ಗಿ ಕಳ್ಳತನ ಮಾಡಲು ಹೋದಾಗ ಮನೆಯವರು ಎಚ್ಚರಗೊಂಡ ಹಿನ್ನೆಲೆ, ಆರೋಪಿ ಕರೀಂ […]

ಕಳ್ಳತನಕ್ಕೆ ಹೋದಾಗ ಎಚ್ಚರಗೊಂಡ ಮನೆಯವರು, ಇಬ್ಬರ ಹತ್ಯೆ ಮಾಡಿದ ಕಳ್ಳ
ಸಾಧು ಶ್ರೀನಾಥ್​
|

Updated on:Nov 20, 2019 | 11:24 AM

Share

ಮಂಗಳೂರು: ಯುವಕನೊಬ್ಬ ಕುರಿಯ ಗ್ರಾಮದಲ್ಲಿ ಮೊನ್ನೆ ತಡರಾತ್ರಿ ಮನೆಗೆ ನುಗ್ಗಿ, ಇಬ್ಬರ ಭೀಕರ ಹತ್ಯೆ ಬಳಿಕ ಒಂದು ಕೊಲೆ ಯತ್ನ ಮಾಡಿರುವ ಪ್ರಕರಣ ನಡೆದಿದೆ. ಆರೋಪಿ ಕರೀಂ ಖಾನ್(29) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಶೇಕ್ ಕೊಗ್ಗು ಸಾಹೇಬ್ (70) ಮತ್ತು ಶಾಮಿಯಾ ಭಾನು (16) ಹತ್ಯೆಗೀಡಾದವರು. ಖತೀಜಾಬಿ ಎಂಬ ಮಹಿಳೆ ಮೇಲೆ ಗಂಭೀರವಾಗಿ ಹಲ್ಲೆ ನಡೆದಿದೆ.

ಗೋಡೆ ಮತ್ತು ಹೆಂಚಿನ ನಡುವೆ ಮನೆ ಒಳಗೆ ನುಗ್ಗಿ ಕಳ್ಳತನ ಮಾಡಲು ಹೋದಾಗ ಮನೆಯವರು ಎಚ್ಚರಗೊಂಡ ಹಿನ್ನೆಲೆ, ಆರೋಪಿ ಕರೀಂ ಇಬ್ಬರನ್ನು ಕೊಲೆಗೈದು, ಮಹಿಳೆಯ ಕೊಲೆಗೆ ಯತ್ನಿಸಿದ್ದಾನೆ. ಎಲ್ಲಾ ಪರಿಚಯಸ್ಥರೇ ಆಗಿದ್ರಿಂದ ಸಿಕ್ಕಿಹಾಕಿಕೊಳ್ಳುವ ಭಯದಿಂದ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಬಂಧಿತ ಕರೀಂ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಗ್ರಾಮದ ಕಟ್ಟತ್ತಾರು ನಿವಾಸಿ. ಆರೋಪಿ ಕರೀಂ ಹತ್ಯೆಗಳ ಮಾಡಿದ ಬಳಿಕವೂ ಮನೆಯಲ್ಲಿದ್ದ 30 ಗ್ರಾಂ ಚಿನ್ನ, 6000 ನಗದು ಕದ್ದು ಪರಾರಿಯಾಗಿದ್ದ.

ಹಣಕಾಸಿನ ಮನಸ್ತಾಪ, ದ್ವೇಷ: ಶೇಕ್ ಜೊತೆ ಈ ಹಿಂದೆ ಹಣಕಾಸಿನ ವಿಚಾರದಲ್ಲೂ ಮನಸ್ತಾಪವುಂಟಾಗಿತ್ತು. ಈ ದ್ವೇಷದಿಂದ ಕೂಡ ಬರ್ಬರ ಹತ್ಯಾಕಾಂಡ ನಡೆದಿರುವ ಸಾಧ್ಯತೆಯಿದೆ. ಕದ್ದುಕೊಂಡು ಹೋಗಿದ್ದ ಚಿನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Published On - 11:20 am, Wed, 20 November 19

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ