AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಒಪ್ಪದ್ದಕ್ಕೆ ಪ್ರೇಯಸಿಯ ಕುಟುಂಬಕ್ಕೆ ಪ್ರಿಯತಮನಿಂದ ಬ್ಲ್ಯಾಕ್​​ಮೇಲ್

ಹುಬ್ಬಳ್ಳಿ: ಪ್ರೀತಿಸಿದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿ ಪ್ರೇಯಸಿಯ ಕುಟುಂಬಕ್ಕೆ ಬ್ಲ್ಯಾಕ್​​ಮೇಲ್ ಮಾಡುತ್ತಿದ್ದ ಪ್ರಿಯತಮನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ರಾಕಿ ಬಂಧಿತ ಆರೋಪಿ. ಈತ ಪಾಂಡಿಚೇರಿಯ ಬಿಜೆಪಿ ಮುಖಂಡ ಹಾಗೂ ಯುವತಿಯ ದೂರದ ಸಂಬಂಧಿ. ರಾಕಿ ಮತ್ತು ಹುಬ್ಬಳ್ಳಿ ಮೂಲದ ‌ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮದುವೆಗೆ ಕುಟುಂಬಸ್ಥರಿಂದ ವಿರೋಧ ವಿತ್ತು. ಹೀಗಾಗಿ ಬ್ಲ್ಯಾಕ್​ಮೇಲ್ ಮಾಡಲು ಮುಂದಾಗಿದ್ದಾನೆ. ಪೋಷಕರಿಗೆ ತಾನು ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮದುವೆ ಮಾಡಿಕೊಡಿ ಎಂದು […]

ಮದುವೆಗೆ ಒಪ್ಪದ್ದಕ್ಕೆ ಪ್ರೇಯಸಿಯ ಕುಟುಂಬಕ್ಕೆ ಪ್ರಿಯತಮನಿಂದ ಬ್ಲ್ಯಾಕ್​​ಮೇಲ್
ಸಾಧು ಶ್ರೀನಾಥ್​
|

Updated on: Jan 12, 2020 | 9:23 AM

Share

ಹುಬ್ಬಳ್ಳಿ: ಪ್ರೀತಿಸಿದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿ ಪ್ರೇಯಸಿಯ ಕುಟುಂಬಕ್ಕೆ ಬ್ಲ್ಯಾಕ್​​ಮೇಲ್ ಮಾಡುತ್ತಿದ್ದ ಪ್ರಿಯತಮನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ರಾಕಿ ಬಂಧಿತ ಆರೋಪಿ. ಈತ ಪಾಂಡಿಚೇರಿಯ ಬಿಜೆಪಿ ಮುಖಂಡ ಹಾಗೂ ಯುವತಿಯ ದೂರದ ಸಂಬಂಧಿ. ರಾಕಿ ಮತ್ತು ಹುಬ್ಬಳ್ಳಿ ಮೂಲದ ‌ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮದುವೆಗೆ ಕುಟುಂಬಸ್ಥರಿಂದ ವಿರೋಧ ವಿತ್ತು. ಹೀಗಾಗಿ ಬ್ಲ್ಯಾಕ್​ಮೇಲ್ ಮಾಡಲು ಮುಂದಾಗಿದ್ದಾನೆ.

ಪೋಷಕರಿಗೆ ತಾನು ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಾನೆ. ಯುವತಿಯನ್ನು ಮದುವೆ ಮಾಡಿಕೊಡದಿದ್ದಲ್ಲಿ ಯುವತಿ ಜತೆಗಿನ ಅಶ್ಲೀಲ ಚಿತ್ರಗಳು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್​ಮೇಲ್ ಮಾಡಿದ್ದಾನೆ. ಅಲ್ಲದೆ ವಾಟ್ಸಾಪ್​ಗೆ ಹುಡುಗಿ ಜತೆಗಿನ ಅಶ್ಲೀಲ ವಿಡಿಯೋ ಕಳಿಸಿದ್ದಾನೆ. ನೊಂದ ಕುಟುಂಬ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯ ಮೆಟ್ಟಿಲೇರಿದೆ. ಕೇಸ್ ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ರಾಕಿಯನ್ನ ಬಂಧಿಸಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ