AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಒಪ್ಪದ್ದಕ್ಕೆ ಪ್ರೇಯಸಿಯ ಕುಟುಂಬಕ್ಕೆ ಪ್ರಿಯತಮನಿಂದ ಬ್ಲ್ಯಾಕ್​​ಮೇಲ್

ಹುಬ್ಬಳ್ಳಿ: ಪ್ರೀತಿಸಿದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿ ಪ್ರೇಯಸಿಯ ಕುಟುಂಬಕ್ಕೆ ಬ್ಲ್ಯಾಕ್​​ಮೇಲ್ ಮಾಡುತ್ತಿದ್ದ ಪ್ರಿಯತಮನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ರಾಕಿ ಬಂಧಿತ ಆರೋಪಿ. ಈತ ಪಾಂಡಿಚೇರಿಯ ಬಿಜೆಪಿ ಮುಖಂಡ ಹಾಗೂ ಯುವತಿಯ ದೂರದ ಸಂಬಂಧಿ. ರಾಕಿ ಮತ್ತು ಹುಬ್ಬಳ್ಳಿ ಮೂಲದ ‌ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮದುವೆಗೆ ಕುಟುಂಬಸ್ಥರಿಂದ ವಿರೋಧ ವಿತ್ತು. ಹೀಗಾಗಿ ಬ್ಲ್ಯಾಕ್​ಮೇಲ್ ಮಾಡಲು ಮುಂದಾಗಿದ್ದಾನೆ. ಪೋಷಕರಿಗೆ ತಾನು ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮದುವೆ ಮಾಡಿಕೊಡಿ ಎಂದು […]

ಮದುವೆಗೆ ಒಪ್ಪದ್ದಕ್ಕೆ ಪ್ರೇಯಸಿಯ ಕುಟುಂಬಕ್ಕೆ ಪ್ರಿಯತಮನಿಂದ ಬ್ಲ್ಯಾಕ್​​ಮೇಲ್
ಸಾಧು ಶ್ರೀನಾಥ್​
|

Updated on: Jan 12, 2020 | 9:23 AM

Share

ಹುಬ್ಬಳ್ಳಿ: ಪ್ರೀತಿಸಿದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿ ಪ್ರೇಯಸಿಯ ಕುಟುಂಬಕ್ಕೆ ಬ್ಲ್ಯಾಕ್​​ಮೇಲ್ ಮಾಡುತ್ತಿದ್ದ ಪ್ರಿಯತಮನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ರಾಕಿ ಬಂಧಿತ ಆರೋಪಿ. ಈತ ಪಾಂಡಿಚೇರಿಯ ಬಿಜೆಪಿ ಮುಖಂಡ ಹಾಗೂ ಯುವತಿಯ ದೂರದ ಸಂಬಂಧಿ. ರಾಕಿ ಮತ್ತು ಹುಬ್ಬಳ್ಳಿ ಮೂಲದ ‌ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಮದುವೆಗೆ ಕುಟುಂಬಸ್ಥರಿಂದ ವಿರೋಧ ವಿತ್ತು. ಹೀಗಾಗಿ ಬ್ಲ್ಯಾಕ್​ಮೇಲ್ ಮಾಡಲು ಮುಂದಾಗಿದ್ದಾನೆ.

ಪೋಷಕರಿಗೆ ತಾನು ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಾನೆ. ಯುವತಿಯನ್ನು ಮದುವೆ ಮಾಡಿಕೊಡದಿದ್ದಲ್ಲಿ ಯುವತಿ ಜತೆಗಿನ ಅಶ್ಲೀಲ ಚಿತ್ರಗಳು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲ್ಯಾಕ್​ಮೇಲ್ ಮಾಡಿದ್ದಾನೆ. ಅಲ್ಲದೆ ವಾಟ್ಸಾಪ್​ಗೆ ಹುಡುಗಿ ಜತೆಗಿನ ಅಶ್ಲೀಲ ವಿಡಿಯೋ ಕಳಿಸಿದ್ದಾನೆ. ನೊಂದ ಕುಟುಂಬ ಹುಬ್ಬಳ್ಳಿ ಸೈಬರ್ ಕ್ರೈಂ ಠಾಣೆಯ ಮೆಟ್ಟಿಲೇರಿದೆ. ಕೇಸ್ ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ರಾಕಿಯನ್ನ ಬಂಧಿಸಿದ್ದಾರೆ.

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’