AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಲೋ ಪಾಯ್ಸನ್ ಕೊಟ್ಟು ಹುಬ್ಬಳ್ಳಿ ಉದ್ಯಮಿ ಹತ್ಯೆ? ಎರಡನೇ ಪತ್ನಿ ವಿರುದ್ಧ ಮಗ ಆರೋಪ

ನಗರದ ದುರ್ಗದ ಬೈಲ್​ನಲ್ಲಿ ಟೀ‌ ವ್ಯಾಪಾರಸ್ಥರಾಗಿದ್ದ ಅಶೋಕ ಬ್ಯಾಹಟ್ಟಿಯನ್ನು ಸ್ಲೋ ಪಾಯ್ಸನ್ ಕೊಟ್ಟು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆ ಮೂಲಕ ಉದ್ಯಮಿಯ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಆಸ್ತಿಗಾಗಿ ಮೇರಿನೇ ಸ್ಲೋ ಪಾಯ್ಸನ್​ ಕೊಟ್ಟು ಹತ್ಯೆ ಮಾಡಿರುವುದಾಗಿ ಅಶೋಕ ಬ್ಯಾಹಟ್ಟಿ ಪುತ್ರ ಆದಿತ್ಯ ಆರೋಪ ಮಾಡಿದ್ದಾರೆ. 

ಸ್ಲೋ ಪಾಯ್ಸನ್ ಕೊಟ್ಟು ಹುಬ್ಬಳ್ಳಿ ಉದ್ಯಮಿ ಹತ್ಯೆ? ಎರಡನೇ ಪತ್ನಿ ವಿರುದ್ಧ ಮಗ ಆರೋಪ
ಮೃತ ಉದ್ಯಮಿ ಅಶೋಕ ಬ್ಯಾಹಟ್ಟಿ
ಶಿವಕುಮಾರ್ ಪತ್ತಾರ್
| Edited By: |

Updated on: Jan 13, 2024 | 6:49 PM

Share

ಹುಬ್ಬಳ್ಳಿ, ಜನವರಿ 13: ನಗರದ ದುರ್ಗದ ಬೈಲ್​ನಲ್ಲಿ ಟೀ‌ ವ್ಯಾಪಾರಸ್ಥರಾಗಿದ್ದ ಅಶೋಕ ಬ್ಯಾಹಟ್ಟಿಯನ್ನು ಸ್ಲೋ ಪಾಯ್ಸನ್ (slow poison) ಕೊಟ್ಟು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆ ಮೂಲಕ ಉದ್ಯಮಿಯ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಶೋಕ ಮದುವೆಯಾಗಿದ್ದರೂ ಮೇರಿ ಎಂಬ ಮಹಿಳೆಯೊಂದಿಗೆ ಎರಡನೇ ವಿವಾಹ ಆಗಿದ್ದ. ಆಸ್ತಿಗಾಗಿ ಮೇರಿನೇ ಸ್ಲೋ ಪಾಯ್ಸನ್​ ಕೊಟ್ಟು ಹತ್ಯೆ ಮಾಡಿರುವುದಾಗಿ ಅಶೋಕ ಬ್ಯಾಹಟ್ಟಿ ಪುತ್ರ ಆದಿತ್ಯ ಆರೋಪ ಮಾಡಿದ್ದಾರೆ.

ಕೋಟ್ಯಾಂತರ ರೂಪಾಯಿ ಒಡೆಯನಾಗಿರುವ ಅಶೋಕ ಬ್ಯಾಹಟ್ಟಿ, ಆಸ್ತಿಗಾಗಿ ಮೇರಿ ನನ್ನ ತಂದೆಯನ್ನು ಸಾಯಿಸಿದ್ದಾರೆ ನಮಗೆ ನ್ಯಾಯ ಬೇಕು ಎಂದು ಅಶೋ‌ಕ ಮಗ ಆದಿತ್ಯ ಹೇಳಿದ್ದಾರೆ. ಇದೀಗ ಅಶೋಕ ಬ್ಯಾಹಟ್ಟಿ ಮೃತದೇಹ ಕೊಡಲು ನಿರಾಕರಿಸಿದ್ದಾರೆ. ಅಶೋಕ ಪರವಾಗಿ ಬಂದ ಸಂಬಂಧಿಕರೊಂದಿಗೆ ಮೇರಿ ಹಾಗೂ ಕುಟುಂಬಸ್ಥರ ಮಧ್ಯೆ ವಾಗ್ವಾದ ನಡೆದಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಎಫ್​ಐಆರ್​ ದಾಖಲು

ಕಳೆದ ಲಾಕ್ ಡೌನ್​ನಲ್ಲಿ ಅಶೋಕ್​ಗೆ ಮೇರಿ ಪರಿಚಯವಾಗಿದೆ. ಅಶೋಕ ನನ್ನು ಕ್ರಿಶ್ಚಿಯನ್​ಗೆ ಕನ್ವರ್ಟ್ ಮಾಡಿದ್ದಾಳೆ. ಮಕ್ಕಳನ್ನು ಕನ್ವರ್ಟ್ ಮಾಡಲು ಯತ್ನಿಸಿದ್ದಾರೆ.

ನಾನು ಯಾವ ಆಸ್ತಿ ಕಬಳಸಿಲ್ಲ: ಅಶೋಕ ಬ್ಯಾಹಟ್ಟಿ ಎರಡನೇ ಪತಿ ಮೇರಿ

ಈ ಕುರಿತಾಗಿ ಮಾತನಾಡಿರುವ ಮೇರಿ, ಕಳೆದ 16 ವರ್ಷಗಳಿಂದ ನಾನು ಅವರ ಜೊತೆ ಇದ್ದೆ. ಅಶೋಕ ನಾನು ಚಹಾಪುಡಿ‌ ವ್ಯಾಪಾರ ಮಾಡುತ್ತಿದ್ದೇವು. ಐದು ವರ್ಷದಿಂದ ನಾನು ಅಶೋಕ ಮದುವೆಯಾಗಿದ್ದೇವೆ. 16 ವರ್ಷದಿಂದ ಜೀವನ‌ ಮಾಡಿದರೆ, ನಾನು ಯಾವ ಆಸ್ತಿ ಕಬಳಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಬೆನ್ನಲ್ಲೇ ಮುಸ್ಲಿಂ ಯುವಕನಿಂದ ಹಿಂದೂ ಯುವತಿಯ ಕಿಡ್ನಾಪ್!

ಮಕ್ಕಳು ಇದೀಗ ಆಸ್ತಿಗಾಗಿ ಬಂದಿದ್ದಾರೆ. ಅಶೋಕ್​ಗೆ ಕೊರೊನಾ ಆಗಿತ್ತು, ಆವಾಗ ಮನೆಯವರು ಬಿಟ್ಟಿದ್ದಾರೆ.  ಆದಿತ್ಯ ನಮ್ಮ ಮನೆಯೊಳಗೆ ಬೆಳೆದಿದ್ದಾನೆ. ನಾವು ಯಾರನ್ನೂ ಕನ್ವರ್ಟ್ ಮಾಡಿಲ್ಲ ಎಂದಿದ್ದಾರೆ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ