AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಹೆಂಡತಿ ಚೀಟಿ ವ್ಯವಹಾರದಲ್ಲಿ ಖೋತಾ ಆಯ್ತು ಸಾರ್ವಜನಿಕರ ಹಣ!

ಚೀಟಿ ಹೆಸರಲ್ಲಿ ದಂಪತಿಗಳು ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಂಡ ಹೆಂಡತಿ ಚೀಟಿ ವ್ಯವಹಾರದಲ್ಲಿ ಖೋತಾ ಆಯ್ತು ಸಾರ್ವಜನಿಕರ ಹಣ!
ಗಿರಿನಗರ ಠಾಣೆಯ ಮುಂದೆ ಸೇರಿರುವ ಜನರು
TV9 Web
| Edited By: |

Updated on:Apr 07, 2022 | 10:45 AM

Share

ಬೆಂಗಳೂರು: ಚೀಟಿ ಹೆಸರಲ್ಲಿ ನೂರಾರು ಜನರಿಗೆ ಮೋಸವಾದ ಘಟನೆಯೊಂದು ಹೊಸಕೆರೆಹಳ್ಳಿ ದತ್ತಾತ್ರೆಯ ನಗರದಿಂದ ವರದಿಯಾಗಿದೆ. ನೀಲಾವತಿ ಮತ್ತು ಜ್ಞಾನೇಶ್ ಎಂಬ ದಂಪತಿಗಳು ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರೆ. ದತ್ತಾತ್ರೆಯ ನಗರದಲ್ಲಿ ಚೀಟಿ ವ್ಯವಹಾರ ನಡೆಸುತಿದ್ದ ನೀಲಾವತಿ ಚೀಟಿ ಮುಗಿದರೂ ಸಹ ಮತ್ತೆ ಬಡ್ಡಿ ಕೊಡುವುದಾಗಿ ಜನರನ್ನು ನಂಬಿಸಿದ್ದರು ಆ ಮೂಲಕ ಜನರಿಗೆ ಕೋಟ್ಯಾಂತರ ರೂಪಾಯಿ ಟೋಪಿ ಹಾಕಿದ್ದರು.

ಚೀಟಿ ಮುಗಿದ ನಂತರವೂ ಬಡ್ಡಿ ಕೊಡುವುದಾಗಿ ಜನರನ್ನು ನಂಬಿಸಿ ಬಳಿಕ ಕಳೆದ ಆರು ತಿಂಗಳಿಂದ ಹಣ ನೀಡದೆ ಪರಾರಿಯಾಗಿದ್ದರು. ನೀಲಾವತಿಯ ಸ್ವಂತ ಮನೆ ಇದೆ ಎನ್ನುವ ಕಾರಣಕ್ಕೆ ಚೀಟಿ ಹಾಕಿದ್ದ ಸಾರ್ವಜನಿಕರು ತಾಳ್ಮೆಯಿಂದ ಇದ್ದರು. ಆದರೆ, ಈಗ ಆಕೆ ಮನೆಯನ್ನು ಮಾರಾಟ ಮಾಡಿರುವ ವಿಚಾರ ತಿಳಿದುಬಂದಿದ್ದು, ಮೋಸಕ್ಕೆ ಒಳಗಾದವರು ನೀಲಾವತಿಯನ್ನು ಹುಡುಕಿ ಠಾಣೆಗೆ ಕರೆತಂದಿದ್ದಾರೆ.

ನೀಲಾವತಿ ಮತ್ತು ಜ್ಞಾನೇಶ್​ರನ್ನು ಗಿರಿನಗರ ಠಾಣೆಗೆ ಕರೆತಂದಿರುವ ಜನರು ತಮ್ಮ ಹಣವನ್ನು ವಾಪಸ್ಸು ಕೊಡಿಸುವಂತೆ ಪಟ್ಟು ಹಿಡಿದಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಡ ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಷಯ ಪಾತ್ರೆಯಲ್ಲಿ ನಡೀತಾ ಅವ್ಯವಹಾರ? ಸ್ವತಂತ್ರ ಟ್ರಸ್ಟಿಗಳ ರಾಜೀನಾಮೆ..

Published On - 6:39 pm, Sun, 13 December 20

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ