AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಪತ್ನಿಯ ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ

ಚಾಕುವಿನಿಂದ ಪತ್ನಿಯ ಪ್ರಿಯಕರನ ಕತ್ತು ಸೀಳಿ ಪತಿ ರಕ್ತ ಕುಡಿದ ಭೀಬತ್ಸ ಕೃತ್ಯ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ.

Chikkaballapur: ಪತ್ನಿಯ  ಪ್ರಿಯಕರನ ಕತ್ತು ಸೀಳಿ ರಕ್ತ ಕುಡಿದ ಗಂಡ
ಆರೋಪಿ ವಿಜಯ
ವಿವೇಕ ಬಿರಾದಾರ
|

Updated on:Jun 25, 2023 | 12:21 PM

Share

ಚಿಕ್ಕಬಳ್ಳಾಪುರ: ಚಾಕುವಿನಿಂದ ಪತ್ನಿಯ (Wife) ಪ್ರಿಯಕರನ (Lover) ಕತ್ತು ಸೀಳಿ ಪತಿ (Husband) ರಕ್ತ ಕುಡಿದ ಭೀಬತ್ಸ ಕೃತ್ಯ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ನಡೆದಿದೆ. ಬಟ್ಲಹಳ್ಳಿ ನಿವಾಸಿ ವಿಜಯ್  ಹಲ್ಲೆ ಮಾಡಿದ ಆರೋಪಿ. ಚೇಳೂರು ತಾಲೂಕಿನ ಮಾಡೇಂಪಲ್ಲಿ ನಿವಾಸಿ ಮಾರೇಶ್​ ಹಲ್ಲೆಗೊಳಗಾದ ವ್ಯಕ್ತಿ. ವಿಜಯ್ ಪತ್ನಿ ಮಾಲಾ ಜೊತೆ ಮಾರೇಶ್​ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ವಿಜಯ್ ಮಾರೇಶ್​​​ನನ್ನು ​​ಸಿದ್ದೇಪಲ್ಲಿ ಕ್ರಾಸ್ ಬಳಿ ಕರೆಸಿಕೊಂಡು ಚಾಕುವಿನಿಂದ ಕತ್ತು ಸೀಳಿ ರಕ್ತ ಕುಡಿದಿದ್ದಾನೆ. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಸದ್ಯ ಈ ಭೀಭತ್ಸ ಕೃತ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಆರೋಪಿ ವಿಜಯ್​ನನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಮಾರೇಶ್ ಚಿಕಿತ್ಸೆ ಪಡೆದು ಮನೆಗೆ ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.

ಇದನ್ನೂ ಓದಿ: ವಿಚ್ಛೇದನ ಪಡೆಯಲು ಪತ್ನಿಗೆ ಕುಮ್ಮಕ್ಕು ನೀಡುತ್ತಿದ್ದ ಕಾರಣಕ್ಕೆ ಅತ್ತೆಯನ್ನೇ ಹತ್ಯೆಗೈದ ಅಳಿಯ

ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿ ಶವ ಪತ್ತೆ

ರಾಯಚೂರು: ಪಾಳು ಬಿದ್ದ ಬಾವಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಮಾನ್ವಿ ಪಟ್ಡಣದ ನಿವಾಸಿ ಸುಬ್ರಮಣ್ಯ (35) ಮೃತ ವ್ಯಕ್ತಿ. ಸುಬ್ರಹ್ಮಣ್ಯ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಪಾಳುಬಿದ್ದ ಬಾವಿಯಲ್ಲಿ ಶವವಾಗಿ‌ ಪತ್ತೆಯಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಾಯದೊಂದಿಗೆ ಮೃತದೇಹ ಮೇಲೆತ್ತಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ತಾಲ್ಲೂಕು ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಮಾನ್ವಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 am, Sun, 25 June 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್