AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪತ್ನಿಯನ್ನ ಕೊಲೆ ಮಾಡಲು ಯತ್ನಿಸಿದ ಪತಿ

ಗಂಡನ ವಿರುದ್ಧ ಪತ್ನಿ ದೂರು ನೀಡಿದ ಹಿನ್ನೆಲೆಯಲ್ಲಿ ಹಾಸನ ಪೊಲೀಸರು ಠಾಣಗೆ ಕರೆಸಿ ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ಪತಿ ಹರೀಶ್​ ಪತ್ನಿ ಶಿಲ್ಪಳ ಕತ್ತು ಕೋಯ್ದು ಕೊಲೆ ಮಾಡಲು ಯತ್ನಿಸಿದ್ದಾನೆ. ಅಷ್ಟಕೂ ಹರೀಶ್​, ಶಿಲ್ಪಾಳನ್ನು ಕೊಲೆ ಮಾಡಲು ಯತ್ನಿಸಿದ್ದು ಯಾಕೆ? ಇಲ್ಲಿದೆ ಕಾರಣ..

ಹಾಸನ ಮಹಿಳಾ ಪೊಲೀಸ್​ ಠಾಣೆಯಲ್ಲಿ ಪತ್ನಿಯನ್ನ ಕೊಲೆ ಮಾಡಲು ಯತ್ನಿಸಿದ ಪತಿ
ಪತಿ ಹರೀಶ್​ (ಎಡಚಿತ್ರ) ಪತ್ನಿ ಶಿಲ್ಪ (ಬಲಚಿತ್ರ)
ಮಂಜುನಾಥ ಕೆಬಿ
| Edited By: |

Updated on:Nov 20, 2023 | 9:46 AM

Share

ಹಾಸನ ನ.20: ಹಾಸನದ (Hassan) ಮಹಿಳಾ ಪೊಲೀಸ್ (Police) ಠಾಣೆಗೆಯಲ್ಲೇ ಪತ್ನಿಯ ಕತ್ತು ಕೊಯ್ದು ಪತಿ ಕೊಲೆ ಮಾಡಲು ಯತ್ನಿಸಿದ್ದಾನೆ. ಶಿಲ್ಪ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹರೀಶ್ ಕೊಲೆ ಮಾಡಲು ಯತ್ನಿಸಿದ ಪತಿ. ಹರೀಶ್ ಮತ್ತು ಶಿಲ್ಪ ಮದುವೆಯಾಗಿ 6 ವರ್ಷಗಳಾಗಿದ್ದು, ಒಬ್ಬರ ಮೇಲೆ ಒಬ್ಬರು ಅನುಮಾನಪಟ್ಟು ಜಗಳವಾಡಿ ಠಾಣೆಯ ಮೆಟ್ಟಿಲೇರಿದ್ದಾರೆ. ಗಂಡ ನನಗೆ ಕಿರುಕುಳ ನೀಡುತ್ತಿದ್ದಾನೆಂದು ಶಿಲ್ಪ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಪತಿ ಹರೀಶ್​ನನ್ನು ಕರೆಸಿ ವಿಚಾರಣೆ ನಡೆಸುತ್ತಿರುವಾಗ, ಕೊಲೆ ಮಾಡಲು ಯತ್ನಿಸಿದ್ದಾರೆ. ಕೂಡಲೆ ಪೊಲೀಸರು ತಡೆದಿದ್ದು, ಚಾಕು ಕಿತ್ತುಕೊಂಡು ಆರೋಪಿ ಹರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಗ್ರಾಹಕರನ್ನು ಸೆಳೆಯುವ ವಿಚಾರವಾಗಿ ಎರಡು ಹೋಟೆಲ್​ನವರ ಮಧ್ಯೆ ಗಲಾಟೆ

ನೆಲಮಂಗಲ: ಗ್ರಾಹಕರನ್ನು ಸೆಳೆಯುವ ವಿಚಾರವಾಗಿ ಎರಡು ಹೋಟೆಲ್​ನವರ ಮಧ್ಯೆ ಗಲಾಟೆ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಬಳಿ ನಡೆದಿದೆ. ದೀಪಕ್, ಕುಮಾರ್, ಗಂಗಣ್ಣ ನಡುವೆ ಗಲಾಟೆ ನಡೆದಿದೆ. ಗಲಾಟೆಯಲ್ಲಿ ದೀಪಕ್ ಎಂಬುವರಿಗೆ ಹಲ್ಲೆ ಮಾಡಲಾಗಿದ್ದು, ತಲೆಗೆ ಪೆಟ್ಟು ಬಿದ್ದಿದೆ. ಅವರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಕ್ ಮತ್ತು ಗಂಗಣ್ಣ ಹೋಟೆಲ್ ಮಾಲಿಕರು. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:41 am, Mon, 20 November 23

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?