AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವೇಶ್ವರನಗರ: ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪತಿರಾಯನಿಂದ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ. ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. ಪತ್ನಿ ಸುಮಿತ್ರಾಗೆ ಗುಂಡಿಕ್ಕಿ ಹತ್ಯೆಗೈದ ಪತಿ ಕಾಳಪ್ಪ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತಿ ಕಾಳಪ್ಪ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ.

ಬಸವೇಶ್ವರನಗರ: ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪತಿರಾಯನಿಂದ ಆತ್ಮಹತ್ಯೆಗೆ ಯತ್ನ
ಪೃಥ್ವಿಶಂಕರ
|

Updated on: Nov 16, 2020 | 2:31 PM

Share

ಬೆಂಗಳೂರು: ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ.

ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. ಪತ್ನಿ ಸುಮಿತ್ರಾಗೆ ಗುಂಡಿಕ್ಕಿ ಹತ್ಯೆಗೈದ ಪತಿ ಕಾಳಪ್ಪ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತಿ ಕಾಳಪ್ಪ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More