AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡತೆ ಸರಿಯಿಲ್ಲವೆಂದು ಪತ್ನಿಗೆ 30 ಬಾರಿ ಚಾಕುವಿನಿಂದ ಇರಿದ ಭೂಪ

ಕೊಡಗು: ನಡತೆ ಸರಿಯಿಲ್ಲವೆಂದು ಅನುಮಾನಿಸಿ ಪತ್ನಿಗೆ 30 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಡಿಕೇರಿಯ ಹೊಸಬಡಾವಣೆಯಲ್ಲಿ ನಡೆದಿದೆ. ಪತ್ನಿ ಜುಬೈದಾ(25) ಕೊಲೆಯಾದ ಮಹಿಳೆ. 7 ವರ್ಷಗಳ ಹಿಂದೆ ಜುಬೈದಾ, ಷರೀಫ್​ ವಿವಾಹವಾಗಿದ್ದರು. ಶರೀಫ್ ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಆದ್ರೆ, ಇತ್ತೀಚೆಗೆ ಪತ್ನಿಯ ನಡತೆ ಸರಿಯಿಲ್ಲ ಎಂದು ಪದೇ ಪದೆ ಜಗಳವಾಡುತ್ತಿದ್ದ. ತಡರಾತ್ರಿ ಜಗಳ ತಾರಕಕ್ಕೇರಿ ಪತ್ನಿಗೆ 30ಕ್ಕೂ ಅಧಿಕ ಕಡೆ ಮನಬಂದಂತೆ ಇರಿದು ಹತ್ಯೆ ಮಾಡಿದ್ದಾನೆ. ಮಡಿಕೇರಿ ನಗರ ಪೊಲೀಸ್​ […]

ನಡತೆ ಸರಿಯಿಲ್ಲವೆಂದು ಪತ್ನಿಗೆ 30 ಬಾರಿ ಚಾಕುವಿನಿಂದ ಇರಿದ ಭೂಪ
ಸಾಧು ಶ್ರೀನಾಥ್​
|

Updated on:Nov 04, 2019 | 2:31 PM

Share

ಕೊಡಗು: ನಡತೆ ಸರಿಯಿಲ್ಲವೆಂದು ಅನುಮಾನಿಸಿ ಪತ್ನಿಗೆ 30 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಡಿಕೇರಿಯ ಹೊಸಬಡಾವಣೆಯಲ್ಲಿ ನಡೆದಿದೆ.

ಪತ್ನಿ ಜುಬೈದಾ(25) ಕೊಲೆಯಾದ ಮಹಿಳೆ. 7 ವರ್ಷಗಳ ಹಿಂದೆ ಜುಬೈದಾ, ಷರೀಫ್​ ವಿವಾಹವಾಗಿದ್ದರು. ಶರೀಫ್ ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಆದ್ರೆ, ಇತ್ತೀಚೆಗೆ ಪತ್ನಿಯ ನಡತೆ ಸರಿಯಿಲ್ಲ ಎಂದು ಪದೇ ಪದೆ ಜಗಳವಾಡುತ್ತಿದ್ದ. ತಡರಾತ್ರಿ ಜಗಳ ತಾರಕಕ್ಕೇರಿ ಪತ್ನಿಗೆ 30ಕ್ಕೂ ಅಧಿಕ ಕಡೆ ಮನಬಂದಂತೆ ಇರಿದು ಹತ್ಯೆ ಮಾಡಿದ್ದಾನೆ.

ಮಡಿಕೇರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶರೀಫ್​ನನ್ನು ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 11:54 am, Sun, 3 November 19

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ