AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡತೆ ಸರಿಯಿಲ್ಲವೆಂದು ಪತ್ನಿಗೆ 30 ಬಾರಿ ಚಾಕುವಿನಿಂದ ಇರಿದ ಭೂಪ

ಕೊಡಗು: ನಡತೆ ಸರಿಯಿಲ್ಲವೆಂದು ಅನುಮಾನಿಸಿ ಪತ್ನಿಗೆ 30 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಡಿಕೇರಿಯ ಹೊಸಬಡಾವಣೆಯಲ್ಲಿ ನಡೆದಿದೆ. ಪತ್ನಿ ಜುಬೈದಾ(25) ಕೊಲೆಯಾದ ಮಹಿಳೆ. 7 ವರ್ಷಗಳ ಹಿಂದೆ ಜುಬೈದಾ, ಷರೀಫ್​ ವಿವಾಹವಾಗಿದ್ದರು. ಶರೀಫ್ ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಆದ್ರೆ, ಇತ್ತೀಚೆಗೆ ಪತ್ನಿಯ ನಡತೆ ಸರಿಯಿಲ್ಲ ಎಂದು ಪದೇ ಪದೆ ಜಗಳವಾಡುತ್ತಿದ್ದ. ತಡರಾತ್ರಿ ಜಗಳ ತಾರಕಕ್ಕೇರಿ ಪತ್ನಿಗೆ 30ಕ್ಕೂ ಅಧಿಕ ಕಡೆ ಮನಬಂದಂತೆ ಇರಿದು ಹತ್ಯೆ ಮಾಡಿದ್ದಾನೆ. ಮಡಿಕೇರಿ ನಗರ ಪೊಲೀಸ್​ […]

ನಡತೆ ಸರಿಯಿಲ್ಲವೆಂದು ಪತ್ನಿಗೆ 30 ಬಾರಿ ಚಾಕುವಿನಿಂದ ಇರಿದ ಭೂಪ
ಸಾಧು ಶ್ರೀನಾಥ್​
|

Updated on:Nov 04, 2019 | 2:31 PM

Share

ಕೊಡಗು: ನಡತೆ ಸರಿಯಿಲ್ಲವೆಂದು ಅನುಮಾನಿಸಿ ಪತ್ನಿಗೆ 30 ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಡಿಕೇರಿಯ ಹೊಸಬಡಾವಣೆಯಲ್ಲಿ ನಡೆದಿದೆ.

ಪತ್ನಿ ಜುಬೈದಾ(25) ಕೊಲೆಯಾದ ಮಹಿಳೆ. 7 ವರ್ಷಗಳ ಹಿಂದೆ ಜುಬೈದಾ, ಷರೀಫ್​ ವಿವಾಹವಾಗಿದ್ದರು. ಶರೀಫ್ ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಆದ್ರೆ, ಇತ್ತೀಚೆಗೆ ಪತ್ನಿಯ ನಡತೆ ಸರಿಯಿಲ್ಲ ಎಂದು ಪದೇ ಪದೆ ಜಗಳವಾಡುತ್ತಿದ್ದ. ತಡರಾತ್ರಿ ಜಗಳ ತಾರಕಕ್ಕೇರಿ ಪತ್ನಿಗೆ 30ಕ್ಕೂ ಅಧಿಕ ಕಡೆ ಮನಬಂದಂತೆ ಇರಿದು ಹತ್ಯೆ ಮಾಡಿದ್ದಾನೆ.

ಮಡಿಕೇರಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶರೀಫ್​ನನ್ನು ವಶಕ್ಕೆ ಪಡೆದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 11:54 am, Sun, 3 November 19

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ