AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದವಾಗಿ ಮಹಿಳೆ ಸಾವಿಗೆ ಟ್ವಿಸ್ಟ್: ಪತ್ನಿ ಕೊಲೆಗೆ ಪತಿಯೇ ನೀಡಿದ್ದ ಸುಪಾರಿ!

ಬೆಂಗಳೂರು: ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶನಿವಾರ ಮನೆಯಲ್ಲೇ ಅನುಮಾನಾಸ್ಪದವಾಗಿ ವಿನುತಾ(34) ಮೃತಪಟ್ಟಿದ್ದಳು. ಇದೀಗ ಪತ್ನಿ ಕೊಲೆಗೆ ಪತಿಯೇ ಸುಪಾರಿ ನೀಡಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ವಿನುತಾ ಪತಿ ನರೇಂದ್ರ ಬಾಬು ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2013ರಿಂದಲೂ ಪತಿಯೊಂದಿಗೆ ವಿನುತಾ ಮನಸ್ತಾಪ ಹೊಂದಿದ್ದಳು. ಪತಿಯ ವಿಚ್ಛೇದನ ಅರ್ಜಿಗೂ ಸಹ ವಿನುತಾ ತಡೆ ತಂದಿದ್ದಳು. 15ಕ್ಕೂ ಅಧಿಕ ಬಾರಿ ವೈಯಾಲಿಕಾವಲ್ ಠಾಣೆಯಲ್ಲಿ ದಂಪತಿ ಪರಸ್ಪರ ದೂರು […]

ಅನುಮಾನಾಸ್ಪದವಾಗಿ ಮಹಿಳೆ ಸಾವಿಗೆ ಟ್ವಿಸ್ಟ್: ಪತ್ನಿ ಕೊಲೆಗೆ ಪತಿಯೇ ನೀಡಿದ್ದ ಸುಪಾರಿ!
ಸಾಧು ಶ್ರೀನಾಥ್​
|

Updated on: Dec 23, 2019 | 8:05 PM

Share

ಬೆಂಗಳೂರು: ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶನಿವಾರ ಮನೆಯಲ್ಲೇ ಅನುಮಾನಾಸ್ಪದವಾಗಿ ವಿನುತಾ(34) ಮೃತಪಟ್ಟಿದ್ದಳು. ಇದೀಗ ಪತ್ನಿ ಕೊಲೆಗೆ ಪತಿಯೇ ಸುಪಾರಿ ನೀಡಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ವಿನುತಾ ಪತಿ ನರೇಂದ್ರ ಬಾಬು ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2013ರಿಂದಲೂ ಪತಿಯೊಂದಿಗೆ ವಿನುತಾ ಮನಸ್ತಾಪ ಹೊಂದಿದ್ದಳು. ಪತಿಯ ವಿಚ್ಛೇದನ ಅರ್ಜಿಗೂ ಸಹ ವಿನುತಾ ತಡೆ ತಂದಿದ್ದಳು. 15ಕ್ಕೂ ಅಧಿಕ ಬಾರಿ ವೈಯಾಲಿಕಾವಲ್ ಠಾಣೆಯಲ್ಲಿ ದಂಪತಿ ಪರಸ್ಪರ ದೂರು ಸಹ ದಾಖಲಿಸಿದ್ದರು. ಹೀಗಾಗಿ ಪತ್ನಿ ಕಾಟಕ್ಕೆ ಬೇಸತ್ತು ಪತಿಯೇ ಕೊಲೆಗೆ ಸುಪಾರಿ ನೀಡಿದ್ದಾನೆ ಎನ್ನಲಾಗಿದೆ.

ಡಿ.21ರಂದು ಬಲವಾದ ಆಯುಧದಿಂದ ತಲೆ ಮೇಲೆ ಹೊಡೆದು ವಿನುತಾ ಕೊಲೆಗೈಯ್ಯಲಾಗಿತ್ತು. ಈ ಬಗ್ಗೆ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಪತಿ ನರೇಂದ್ರ ಬಾಬು, ಜಗನ್ನಾಥ ಹಾಗೂ ಪ್ರಶಾಂತ್​ರನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್