AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದವಾಗಿ ಮಹಿಳೆ ಸಾವಿಗೆ ಟ್ವಿಸ್ಟ್: ಪತ್ನಿ ಕೊಲೆಗೆ ಪತಿಯೇ ನೀಡಿದ್ದ ಸುಪಾರಿ!

ಬೆಂಗಳೂರು: ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶನಿವಾರ ಮನೆಯಲ್ಲೇ ಅನುಮಾನಾಸ್ಪದವಾಗಿ ವಿನುತಾ(34) ಮೃತಪಟ್ಟಿದ್ದಳು. ಇದೀಗ ಪತ್ನಿ ಕೊಲೆಗೆ ಪತಿಯೇ ಸುಪಾರಿ ನೀಡಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ವಿನುತಾ ಪತಿ ನರೇಂದ್ರ ಬಾಬು ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 2013ರಿಂದಲೂ ಪತಿಯೊಂದಿಗೆ ವಿನುತಾ ಮನಸ್ತಾಪ ಹೊಂದಿದ್ದಳು. ಪತಿಯ ವಿಚ್ಛೇದನ ಅರ್ಜಿಗೂ ಸಹ ವಿನುತಾ ತಡೆ ತಂದಿದ್ದಳು. 15ಕ್ಕೂ ಅಧಿಕ ಬಾರಿ ವೈಯಾಲಿಕಾವಲ್ ಠಾಣೆಯಲ್ಲಿ ದಂಪತಿ ಪರಸ್ಪರ ದೂರು […]

ಅನುಮಾನಾಸ್ಪದವಾಗಿ ಮಹಿಳೆ ಸಾವಿಗೆ ಟ್ವಿಸ್ಟ್: ಪತ್ನಿ ಕೊಲೆಗೆ ಪತಿಯೇ ನೀಡಿದ್ದ ಸುಪಾರಿ!
ಸಾಧು ಶ್ರೀನಾಥ್​
|

Updated on: Dec 23, 2019 | 8:05 PM

Share

ಬೆಂಗಳೂರು: ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಶನಿವಾರ ಮನೆಯಲ್ಲೇ ಅನುಮಾನಾಸ್ಪದವಾಗಿ ವಿನುತಾ(34) ಮೃತಪಟ್ಟಿದ್ದಳು. ಇದೀಗ ಪತ್ನಿ ಕೊಲೆಗೆ ಪತಿಯೇ ಸುಪಾರಿ ನೀಡಿದ್ದ ಎಂದು ತಿಳಿದು ಬಂದಿದೆ. ಈ ಸಂಬಂಧ ವಿನುತಾ ಪತಿ ನರೇಂದ್ರ ಬಾಬು ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2013ರಿಂದಲೂ ಪತಿಯೊಂದಿಗೆ ವಿನುತಾ ಮನಸ್ತಾಪ ಹೊಂದಿದ್ದಳು. ಪತಿಯ ವಿಚ್ಛೇದನ ಅರ್ಜಿಗೂ ಸಹ ವಿನುತಾ ತಡೆ ತಂದಿದ್ದಳು. 15ಕ್ಕೂ ಅಧಿಕ ಬಾರಿ ವೈಯಾಲಿಕಾವಲ್ ಠಾಣೆಯಲ್ಲಿ ದಂಪತಿ ಪರಸ್ಪರ ದೂರು ಸಹ ದಾಖಲಿಸಿದ್ದರು. ಹೀಗಾಗಿ ಪತ್ನಿ ಕಾಟಕ್ಕೆ ಬೇಸತ್ತು ಪತಿಯೇ ಕೊಲೆಗೆ ಸುಪಾರಿ ನೀಡಿದ್ದಾನೆ ಎನ್ನಲಾಗಿದೆ.

ಡಿ.21ರಂದು ಬಲವಾದ ಆಯುಧದಿಂದ ತಲೆ ಮೇಲೆ ಹೊಡೆದು ವಿನುತಾ ಕೊಲೆಗೈಯ್ಯಲಾಗಿತ್ತು. ಈ ಬಗ್ಗೆ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಪತಿ ನರೇಂದ್ರ ಬಾಬು, ಜಗನ್ನಾಥ ಹಾಗೂ ಪ್ರಶಾಂತ್​ರನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Follow Us
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ