AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಶೀಲ ಶಂಕಿಸಿ ಐವರ ಹತ್ಯೆ ಮಾಡಿದ್ದ ಪಾಪಿಗೆ ಗಲ್ಲು ಶಿಕ್ಷೆ ಪ್ರಕಟ

ಬಳ್ಳಾರಿ: ಶೀಲ ಶಂಕಿಸಿ ಪತ್ನಿ, ನಾದಿನಿ ಮತ್ತು 3 ಮಕ್ಕಳನ್ನು ಕೊಂದಿದ್ದ ಬೈಲೂರು ತಿಪ್ಪಯ್ಯಗೆ ಹೊಸಪೇಟೆಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿದೆ. ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಚಪ್ಪರಹಳ್ಳಿಯಲ್ಲಿ ಬೈಲೂರು ತಿಪ್ಪಯ್ಯ 2017ರ ಫೆಬ್ರವರಿ 25ರಂದು ಐವರ ಹತ್ಯೆ ಮಾಡಿದ್ದ. ಪತ್ನಿಯ ಶೀಲ ಶಂಕಿಸಿ ಅಪರಾಧಿ ತಿಪ್ಪಯ್ಯ ಸದಾ ಜಗಳವಾಡುತ್ತಿದ್ದ. ಪತ್ನಿ ಫಕೀರಮ್ಮ, ನಾದಿನಿ ಗಂಗಮ್ಮ, ಮಕ್ಕಳಾದ ನಾಗರಾಜ, ಪವಿತ್ರಾ, ಬಸಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ. ಸರ್ಕಾರದ ಪರವಾಗಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಾದ […]

ಪತ್ನಿಯ ಶೀಲ ಶಂಕಿಸಿ ಐವರ ಹತ್ಯೆ ಮಾಡಿದ್ದ ಪಾಪಿಗೆ ಗಲ್ಲು ಶಿಕ್ಷೆ ಪ್ರಕಟ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 04, 2019 | 4:40 PM

Share

ಬಳ್ಳಾರಿ: ಶೀಲ ಶಂಕಿಸಿ ಪತ್ನಿ, ನಾದಿನಿ ಮತ್ತು 3 ಮಕ್ಕಳನ್ನು ಕೊಂದಿದ್ದ ಬೈಲೂರು ತಿಪ್ಪಯ್ಯಗೆ ಹೊಸಪೇಟೆಯ 3ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್ ಗಲ್ಲು ಶಿಕ್ಷೆ ಪ್ರಕಟಿಸಿದೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಚಪ್ಪರಹಳ್ಳಿಯಲ್ಲಿ ಬೈಲೂರು ತಿಪ್ಪಯ್ಯ 2017ರ ಫೆಬ್ರವರಿ 25ರಂದು ಐವರ ಹತ್ಯೆ ಮಾಡಿದ್ದ. ಪತ್ನಿಯ ಶೀಲ ಶಂಕಿಸಿ ಅಪರಾಧಿ ತಿಪ್ಪಯ್ಯ ಸದಾ ಜಗಳವಾಡುತ್ತಿದ್ದ. ಪತ್ನಿ ಫಕೀರಮ್ಮ, ನಾದಿನಿ ಗಂಗಮ್ಮ, ಮಕ್ಕಳಾದ ನಾಗರಾಜ, ಪವಿತ್ರಾ, ಬಸಮ್ಮಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದ. ಸರ್ಕಾರದ ಪರವಾಗಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಾದ ಮಂಡಿಸಿದ್ದರು.

Published On - 4:37 pm, Wed, 4 December 19

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ